ಒಬ್ಬ ವ್ಯಕ್ತಿಯು ಯಾವುದೇ ಕಾಯಿಲೆ, ಬಡತನ ಅಥವಾ ಬಿಕ್ಕಟ್ಟಿನಿಂದ ಬಳಲುತ್ತಿದ್ದರೆ, ಅಂತಹ ಸಮಸ್ಯೆಗಳನ್ನು ತೊಡೆದುಹಾಕಲು ಗಣೇಶನನ್ನು ಭಕ್ತಿಯಿಂದ ಪೂಜಿಸಿದರೆ ಉತ್ತಮ ಫಲ ದೊರೆಯುತ್ತದೆ. ಇಲ್ಲಿ ಬುಧವಾರ ತೆಗೆದುಕೊಳ್ಳಬೇಕಾದ ಕೆಲವು ಕ್ರಮಗಳ ಬಗ್ಗೆ ಹೇಳಲಾಗಿದೆ, ಅದರ ಮೂಲಕ ನೀವು ಗಣೇಶನನ್ನು ಮೆಚ್ಚಿಸಬಹುದು, ಅವರ ಆಶೀರ್ವಾದವನ್ನು ಪಡೆಯಬಹುದು ಮತ್ತು ನಿಮ್ಮ ಜೀವನದ ಎಲ್ಲಾ ದುಃಖಗಳನ್ನು ತೊಡೆದುಹಾಕಬಹುದು. ಹಾಗೆಯೇ, ಬುಧ ದೋಷವನ್ನು ತೆಗೆದುಹಾಕುವ ಪರಿಹಾರಗಳನ್ನು ಸಹ ಹೇಳಲಾಗಿದೆ. ಬುಧವಾರ ಈ ಕ್ರಮಗಳನ್ನು ಮಾಡೋದರಿಂದ, ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ (happiness and prosperity) ಹೆಚ್ಚಾಗುತ್ತೆ.