ಆಶ್ಲೇಷ ಬಲಿ , ಸರ್ಪಸಂಸ್ಕಾರ ನಾಗಪ್ರತಿಷ್ಠೆ , ಅಲ್ಲದೆ ವಿಶೇಷ ಸೇವೆಗಳಾದ ಮಡೆ ಮಡಸ್ತಾನ , ಮಡಸ್ತಾನ ನಡೆಯುತ್ತದೆ. ಈ ಸೇವೆಗಳಿಂದ ಸರ್ವರೋಗ ಗುಣವಾಗಿ ಮನೋಭಿಲಾಶೆಗಳು ಪೂರ್ಣಗೊಳ್ಳುತ್ತದೆ ಎಂಬ ನಂಬಿಕೆ ಈಗಲೂ ಇದೆ.
ಆಶ್ಲೇಷ ಬಲಿ , ಸರ್ಪಸಂಸ್ಕಾರ ನಾಗಪ್ರತಿಷ್ಠೆ , ಅಲ್ಲದೆ ವಿಶೇಷ ಸೇವೆಗಳಾದ ಮಡೆ ಮಡಸ್ತಾನ , ಮಡಸ್ತಾನ ನಡೆಯುತ್ತದೆ. ಈ ಸೇವೆಗಳಿಂದ ಸರ್ವರೋಗ ಗುಣವಾಗಿ ಮನೋಭಿಲಾಶೆಗಳು ಪೂರ್ಣಗೊಳ್ಳುತ್ತದೆ ಎಂಬ ನಂಬಿಕೆ ಈಗಲೂ ಇದೆ.