ಧಾರ್ಮಿಕ ನಂಬಿಕೆಯ ಪ್ರಕಾರ, ಯಾವ ಮನೆ ಸ್ವಚ್ಚವಾಗಿರುತ್ತೋ, ಆ ಮನೆಯಲ್ಲಿ ಲಕ್ಷ್ಮಿ ದೇವಿಯು ವಾಸಿಸುತ್ತಾಳೆ. ಆದ್ದರಿಂದ, ಸನಾತನ ಧರ್ಮದಲ್ಲಿ, ಮನೆಯಲ್ಲಿ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಲಾಗುತ್ತದೆ. ಮನೆಯಲ್ಲಿ ಶುಚಿತ್ವದ ಕೊರತೆಯಿಂದ ವ್ಯಕ್ತಿಯು ಆರ್ಥಿಕ ನಷ್ಟವನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ, ಎಂಜಲು ಪಾತ್ರೆಗಳನ್ನು ರಾತ್ರಿಯಲ್ಲಿ ಬಿಡಬಾರದು.