ರಾಮನ ಕುರಿತ ಈ ಸಂಗತಿ ಬಹುತೇಕರಿಗೆ ತಿಳಿದಿಲ್ಲ!
First Published Aug 5, 2020, 8:14 PM ISTರಾಮಾಯಣ ಎಂದರೆ ಸೀತಾಪಹರಣ, ಆಕೆಯನ್ನು ರಾವಣನ ಸೆರೆಯಿಂದ ಬಿಡಿಸಲು ರಾಮ, ಲಕ್ಷ್ಮಣ ಹಾಗೂ ಹನುಮಂತನ ಹರಸಾಹಸಗಳಷ್ಟೇ ಬಹುತೇಕರಿಗೆ ಗೊತ್ತು. ಆದರೆ, ವಾಲ್ಮೀಕಿ ಬರೆದ ರಾಮಾಯಣದಲ್ಲಿರುವ ಇನ್ನಷ್ಟು ಸಂಗತಿಗಳು ಬಹುತೇಕರಿಗೆ ತಿಳಿದಿಲ್ಲ. ಅವುಗಳನ್ನು ತಿಳಿದರೆ ಅಚ್ಚರಿಯಾದೀತು.