ದುಃಖದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳೋದನ್ನು ತಪ್ಪಿಸಿ -
ಚಾಣಕ್ಯ ನೀತಿಯ ಪ್ರಕಾರ, ಜೀವನದಲ್ಲಿ ದುಃಖ ಅಥವಾ ಕೆಟ್ಟ ಸಮಯವಿದ್ದರೆ, ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬೇಡಿ. ಏಕೆಂದರೆ ಕೆಟ್ಟ ಸಮಯ ಬಂದಾಗ, ವ್ಯಕ್ತಿಯು ಯೋಚಿಸುವ ಶಕ್ತಿಯನ್ನು(Thinking power) ಕಳೆದುಕೊಳ್ಳುತ್ತಾನೆ. ಹಾಗಾಗಿ, ಈ ಸಮಯದಲ್ಲಿ ತೆಗೆದುಕೊಂಡ ನಿರ್ಧಾರವು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಆದ್ದರಿಂದ, ದುಃಖದ ಸಮಯದಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳದಿರೋದು ಉತ್ತಮ.