ಭಾದ್ರಪದ ಮಾಸದಲ್ಲಿ, ಕೃಷ್ಣ ಪಕ್ಷದ ಎಂಟನೇ ದಿನದಂದು ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತೆ. ಈ ವರ್ಷ, ಈ ಹಬ್ಬವನ್ನು ಆಗಸ್ಟ್ 18 ಮತ್ತು 19 ರಂದು ಆಚರಿಸಲಾಗುವುದು. ಇಡೀ ದೇಶವು ಹಬ್ಬವನ್ನು ಬಹಳ ಉತ್ಸಾಹದಿಂದ ಆಚರಿಸುತ್ತದೆ. ಕೃಷ್ಣ ಜನ್ಮಾಷ್ಟಮಿಯಂದು, ಜನರು ಉಪವಾಸ ಮಾಡುವ ಮೂಲಕ ಕೃಷ್ಣನ ಸ್ಮರಣೆ ಮಾಡುತ್ತಾರೆ, ಮತ್ತು ಮಧ್ಯರಾತ್ರಿಯಲ್ಲಿ ಕೀರ್ತನೆ ಮತ್ತು ಭಜನೆ, ಪೂಜೆ, ಪುರಸ್ಕಾರಗಳನ್ನು ಮಾಡಿದ ನಂತರ ಉಪವಾಸ ಮುರಿಯುತ್ತಾರೆ. ಜನ್ಮಾಷ್ಟಮಿ ವ್ರತ ಎಂದು ಕರೆಯಲ್ಪಡುವ ಉಪವಾಸವನ್ನು ನಿರ್ವಹಿಸಲು, ಆ ದಿನದಂದು ಏನು ಮಾಡಬೇಕು? ಏನು ಮಾಡಬಾರದು ತಿಳಿಯೋಣ.