ಕರ್ಣಾಟಕ ಬ್ಯಾಂಕ್ ಹಿರಿಯ ಅಧಿಕಾರಿಗಳಾದ ಜಯನಾಗರಾಜ ಆಚಾರ್ಯ, ರಾಜ ಬಿ.ಎನ್., ಉದ್ಯಮಿಗಳಾದ ಎನ್.ಆರ್.ಕುಲಕರ್ಣಿ ವೇದಿಕೆಯಲ್ಲಿದ್ದರು. ಉಪನ್ಯಾಸಕಿ ಪ್ರಜ್ಞಾ ಮಾರ್ಪಳ್ಳಿ ಅವರು ವಿಶೇಷ ಉಪನ್ಯಾಸ ನೀಡಿದರು.
ಬೃಹತ್ ಲಡ್ಡಿನಲ್ಲಿ ಕೃಷ್ಣನ ಪ್ರತಿಕೃತಿ
ಕೃಷ್ಣನಿಗೆ 108 ಬಗೆಯ ಲಡ್ಡುಗಳನ್ನು ಅರ್ಪಣೆ ಮಾಡಿದ ಪುತ್ತಿಗೆ ಶ್ರೀಗಳು, ಬೃಹತ್ ಲಡ್ಡಿನಲ್ಲಿದ್ದ ಕಡೆಗೋಲು ಕೃಷ್ಣನ ಪ್ರತಿಕೃತಿಯನ್ನು ಅನಾವರಣಗೊಳಿಸುವ ಮೂಲಕ ವೈಶಿಷ್ಟಪೂರ್ಣವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.