ಕೆಲಸದ ಅಡ್ಡಿ ನಿವಾರಣೆ: ಮಾಡುವ ಕೆಲಸಲ್ಲಿ ಅಡಚಣೆ ಇದ್ದರೆ ತಂಬಿಗೆಯಲ್ಲಿ ನೀರು ತುಂಬಿಸಿ ಅದಕ್ಕೆ ಎಳ್ಳು ಹಾಕಿ ಶಿವಲಿಂಗಕ್ಕೆ ಅರ್ಪಿಸಬೇಕು. ಅಭಿಷೇಕದ ಸಂದರ್ಭ ಮಂತ್ರ ಜಪಿಸಿ, ಅರ್ಪಿಸಿದ ನಂತರ ಹೂ ಮತ್ತು ಬಿಲ್ವಪತ್ರೆ ಅರ್ಪಿಸಿ. ಇದರಿಂದ ಉತ್ತಮ ಫಲಿತಾಂಶ ಸಿಗುತ್ತದೆ.
ಕೆಲಸದ ಅಡ್ಡಿ ನಿವಾರಣೆ: ಮಾಡುವ ಕೆಲಸಲ್ಲಿ ಅಡಚಣೆ ಇದ್ದರೆ ತಂಬಿಗೆಯಲ್ಲಿ ನೀರು ತುಂಬಿಸಿ ಅದಕ್ಕೆ ಎಳ್ಳು ಹಾಕಿ ಶಿವಲಿಂಗಕ್ಕೆ ಅರ್ಪಿಸಬೇಕು. ಅಭಿಷೇಕದ ಸಂದರ್ಭ ಮಂತ್ರ ಜಪಿಸಿ, ಅರ್ಪಿಸಿದ ನಂತರ ಹೂ ಮತ್ತು ಬಿಲ್ವಪತ್ರೆ ಅರ್ಪಿಸಿ. ಇದರಿಂದ ಉತ್ತಮ ಫಲಿತಾಂಶ ಸಿಗುತ್ತದೆ.