ಪ್ರತಿದಿನ ನೀರು ಹಾಕಿ : ವಿಷ್ಣು ಪುರಾಣದಲ್ಲಿ ಹೇಳಿದಂತೆ ಮನೆಯ ಮುಂದಿರುವ ತುಳಸಿಗೆ ಪ್ರತಿದಿನ ಮುಂಜಾನೆ ನೀರು ಹಾಕಬೇಕು ಹಾಗು ಸಂಜೆಯ ಹೊತ್ತು ದೀಪ ಹಚ್ಚಿ ಅದರ ಬಳಿ ಇಡಬೇಕು. ಇದರಿಂದ ಮನೆಯಲ್ಲಿ ಸುಖ ಸಮೃದ್ಧಿ ಹೆಚ್ಚುತ್ತದೆ.
ಪ್ರತಿದಿನ ನೀರು ಹಾಕಿ : ವಿಷ್ಣು ಪುರಾಣದಲ್ಲಿ ಹೇಳಿದಂತೆ ಮನೆಯ ಮುಂದಿರುವ ತುಳಸಿಗೆ ಪ್ರತಿದಿನ ಮುಂಜಾನೆ ನೀರು ಹಾಕಬೇಕು ಹಾಗು ಸಂಜೆಯ ಹೊತ್ತು ದೀಪ ಹಚ್ಚಿ ಅದರ ಬಳಿ ಇಡಬೇಕು. ಇದರಿಂದ ಮನೆಯಲ್ಲಿ ಸುಖ ಸಮೃದ್ಧಿ ಹೆಚ್ಚುತ್ತದೆ.