ಮನೆಯಲ್ಲಿ ಸಕಾರಾತ್ಮಕ ಶಕ್ತಿ ತುಂಬಲು ತುಳಸಿಯನ್ನು ಎಲ್ಲಿ ನೆಡಬೇಕು?

Published : Mar 18, 2021, 04:50 PM IST

ಹಿಂದೂ ಧರ್ಮದಲ್ಲಿ ಪ್ರತಿಯಲ್ಲಿ ತುಳಸಿ ಗಿಡ ಇರಲೇಬೇಕೆಂದು ಹೇಳಲಾಗುತ್ತದೆ. ಹಾಗೂ ಇದಕ್ಕೆ ಹೆಚ್ಚಿನ ಮಹತ್ವವೂ ಇದೆ. ತುಳಸಿಯನ್ನು ಲಕ್ಷ್ಮಿಯ ಅವತಾರ ಎಂದು ಹೇಳಲಾಗುತ್ತದೆ. ಕೆಟ್ಟ ಪ್ರಭಾವಗಳಿಂದ ತುಳಸಿ ನಮ್ಮನ್ನು ರಕ್ಷಿಸುತ್ತದೆ ಎಂದು ಹೇಳಲಾಗುತ್ತದೆ. ಜೊತೆಗೆ ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ತುಳಸಿ ಕಾರಣವಾಗುತ್ತದೆ ಎಂದು ನಂಬಲಾಗಿದೆ.

PREV
17
ಮನೆಯಲ್ಲಿ ಸಕಾರಾತ್ಮಕ ಶಕ್ತಿ ತುಂಬಲು ತುಳಸಿಯನ್ನು ಎಲ್ಲಿ ನೆಡಬೇಕು?

ಆದರೆ ವಾಸ್ತುವಿನ ಅನುಸಾರ ತುಳಸಿಯನ್ನು ಮನೆಯ ಕೆಲವೊಂದು ಮುಖ್ಯವಾದ ತಾಣದಲ್ಲಿ ಇಡಬೇಕಾಗುತ್ತದೆ. ಇದರಿಂದ ಮನೆಗೆ ಶುಭವಾಗುತ್ತದೆ ಎಂದು ವಿಷ್ಣು ಪುರಾಣದಲ್ಲಿ ಹೇಳಲಾಗಿದೆ. 

ಆದರೆ ವಾಸ್ತುವಿನ ಅನುಸಾರ ತುಳಸಿಯನ್ನು ಮನೆಯ ಕೆಲವೊಂದು ಮುಖ್ಯವಾದ ತಾಣದಲ್ಲಿ ಇಡಬೇಕಾಗುತ್ತದೆ. ಇದರಿಂದ ಮನೆಗೆ ಶುಭವಾಗುತ್ತದೆ ಎಂದು ವಿಷ್ಣು ಪುರಾಣದಲ್ಲಿ ಹೇಳಲಾಗಿದೆ. 

27

ಮುಖ್ಯ ದ್ವಾರದ ಎದುರು ತುಳಸಿ ಗಿಡ : ಮನೆಯ ಅಂಗಳದಲ್ಲಿ ಮುಖ್ಯ ಬಾಗಿಲಿನ ಎದುರುಗಡೆ ತುಳಸಿ ಗಿಡವನ್ನು ನೆಡಬೇಕು. ಈ ಜಾಗದಲ್ಲಿ ತುಳಸಿ ಗಿಡವನ್ನು ನೆಟ್ಟರೆ ಮನೆಗೆ ನಕಾರಾತ್ಮಕ ಶಕ್ತಿಯ ಪ್ರವೇಶ ಆಗೋದಿಲ್ಲ. 

ಮುಖ್ಯ ದ್ವಾರದ ಎದುರು ತುಳಸಿ ಗಿಡ : ಮನೆಯ ಅಂಗಳದಲ್ಲಿ ಮುಖ್ಯ ಬಾಗಿಲಿನ ಎದುರುಗಡೆ ತುಳಸಿ ಗಿಡವನ್ನು ನೆಡಬೇಕು. ಈ ಜಾಗದಲ್ಲಿ ತುಳಸಿ ಗಿಡವನ್ನು ನೆಟ್ಟರೆ ಮನೆಗೆ ನಕಾರಾತ್ಮಕ ಶಕ್ತಿಯ ಪ್ರವೇಶ ಆಗೋದಿಲ್ಲ. 

37

ಪ್ರತಿದಿನ ನೀರು ಹಾಕಿ : ವಿಷ್ಣು ಪುರಾಣದಲ್ಲಿ ಹೇಳಿದಂತೆ ಮನೆಯ ಮುಂದಿರುವ ತುಳಸಿಗೆ ಪ್ರತಿದಿನ ಮುಂಜಾನೆ ನೀರು ಹಾಕಬೇಕು ಹಾಗು ಸಂಜೆಯ ಹೊತ್ತು ದೀಪ ಹಚ್ಚಿ ಅದರ ಬಳಿ ಇಡಬೇಕು. ಇದರಿಂದ ಮನೆಯಲ್ಲಿ ಸುಖ ಸಮೃದ್ಧಿ ಹೆಚ್ಚುತ್ತದೆ. 

ಪ್ರತಿದಿನ ನೀರು ಹಾಕಿ : ವಿಷ್ಣು ಪುರಾಣದಲ್ಲಿ ಹೇಳಿದಂತೆ ಮನೆಯ ಮುಂದಿರುವ ತುಳಸಿಗೆ ಪ್ರತಿದಿನ ಮುಂಜಾನೆ ನೀರು ಹಾಕಬೇಕು ಹಾಗು ಸಂಜೆಯ ಹೊತ್ತು ದೀಪ ಹಚ್ಚಿ ಅದರ ಬಳಿ ಇಡಬೇಕು. ಇದರಿಂದ ಮನೆಯಲ್ಲಿ ಸುಖ ಸಮೃದ್ಧಿ ಹೆಚ್ಚುತ್ತದೆ. 

47

ವಾಸ್ತು ದೋಷ ದೂರ ಮಾಡಲು : 
ಮನೆಯಲ್ಲಿ ಯಾವುದೇ ರೀತಿಯ ವಾಸ್ತು ದೋಷ ಕಂಡು ಬಂದರೆ ತುಳಸಿಯನ್ನು ಮನೆಯ ಈಶಾನ್ಯ ದಿಕ್ಕಿನಲ್ಲಿ  ನೆಡಿ. ಇದರಿಂದ ಎಲ್ಲಾ ನಕಾರಾತ್ಮಕ ಶಕ್ತಿ ಹೀರಿಕೊಂಡು ಮನೆಗೆ ಒಳಿತಾಗುತ್ತದೆ. 

ವಾಸ್ತು ದೋಷ ದೂರ ಮಾಡಲು : 
ಮನೆಯಲ್ಲಿ ಯಾವುದೇ ರೀತಿಯ ವಾಸ್ತು ದೋಷ ಕಂಡು ಬಂದರೆ ತುಳಸಿಯನ್ನು ಮನೆಯ ಈಶಾನ್ಯ ದಿಕ್ಕಿನಲ್ಲಿ  ನೆಡಿ. ಇದರಿಂದ ಎಲ್ಲಾ ನಕಾರಾತ್ಮಕ ಶಕ್ತಿ ಹೀರಿಕೊಂಡು ಮನೆಗೆ ಒಳಿತಾಗುತ್ತದೆ. 

57

ತುಳಸಿ ಲಕ್ಷ್ಮಿ ದೇವಿಯ ಅವತಾರ : ಪುರಾಣಗಳಲ್ಲಿ ತುಳಸಿಯನ್ನು ವಿಷ್ಣುವಿನ ಪತ್ನಿ ಎಂದು ಕರೆಯಾಲಾಗುತ್ತದೆ. ಶ್ರೀಹರಿ ಮೋಸದಿಂದ ತುಳಸಿಯನ್ನು ಮದುವೆಯಾಗಿದ್ದನಂತೆ.

ತುಳಸಿ ಲಕ್ಷ್ಮಿ ದೇವಿಯ ಅವತಾರ : ಪುರಾಣಗಳಲ್ಲಿ ತುಳಸಿಯನ್ನು ವಿಷ್ಣುವಿನ ಪತ್ನಿ ಎಂದು ಕರೆಯಾಲಾಗುತ್ತದೆ. ಶ್ರೀಹರಿ ಮೋಸದಿಂದ ತುಳಸಿಯನ್ನು ಮದುವೆಯಾಗಿದ್ದನಂತೆ.

67

ಇದರಿಂದ ಕೋಪಗೊಂಡ ತುಳಸಿ ಶ್ರೀ ಹರಿಗೆ ಕಲ್ಲಾಗು ಎಂದು ಶಾಪ ಕೊಟ್ಟ ಕಾರಣ ಶ್ರೀ ಹರಿ ಸಾಲಿಗ್ರಾಮದ ರೂಪದಲ್ಲಿ ಜನ್ಮಿಸಿದರು. ತುಳಸಿ ಇಲ್ಲದೆ ಸಾಲಿಗ್ರಾಮದ ಪಂಜೆ ಯಾವತ್ತೂ ಪೂರ್ಣಗೊಳ್ಳುವುದೇ ಇಲ್ಲ. 

ಇದರಿಂದ ಕೋಪಗೊಂಡ ತುಳಸಿ ಶ್ರೀ ಹರಿಗೆ ಕಲ್ಲಾಗು ಎಂದು ಶಾಪ ಕೊಟ್ಟ ಕಾರಣ ಶ್ರೀ ಹರಿ ಸಾಲಿಗ್ರಾಮದ ರೂಪದಲ್ಲಿ ಜನ್ಮಿಸಿದರು. ತುಳಸಿ ಇಲ್ಲದೆ ಸಾಲಿಗ್ರಾಮದ ಪಂಜೆ ಯಾವತ್ತೂ ಪೂರ್ಣಗೊಳ್ಳುವುದೇ ಇಲ್ಲ. 

77

ಇನ್ನು ವರ್ಷದಲ್ಲಿ ಒಂದು ಬಾರಿ ದೀಪಾವಳಿ ಕಳೆದು 15 ದಿನಗಳಲ್ಲಿ ತುಳಸಿ ಪೂಜೆ ಆಥವಾ ತುಳಸಿ ವಿವಾಹ ಕಾರ್ಯ ನಡೆಯುತ್ತದೆ. 

ಇನ್ನು ವರ್ಷದಲ್ಲಿ ಒಂದು ಬಾರಿ ದೀಪಾವಳಿ ಕಳೆದು 15 ದಿನಗಳಲ್ಲಿ ತುಳಸಿ ಪೂಜೆ ಆಥವಾ ತುಳಸಿ ವಿವಾಹ ಕಾರ್ಯ ನಡೆಯುತ್ತದೆ. 

click me!

Recommended Stories