Photo : ಯಾವ ದೇಗುಲಗಳಲ್ಲಿ ಹೇಗಿತ್ತು ವೈಕುಂಠ ಏಕಾದಶಿ ಸಂಭ್ರಮ, ನೀವು ಕಣ್ತುಂಬಿಕೊಳ್ಳಿ

First Published Jan 6, 2020, 4:06 PM IST

ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿ ಸಡಗರ ಮನೆ ಮಾಡಿದೆ. ಭಕ್ತಾದಿಗಳು ಮುಂಜಾನೆಯಿಂದಲೂ ದೇಗುಲಗಳಿಗೆ ತೆರಳಿ ದರ್ಶನ ಪಡೆದು ಪುನೀತರಾಗಿದ್ದಾರೆ. ವಿವಿಧ ದೇವಾಲಯಗಳಲ್ಲಿ ವಿಶೇಷ ಅಲಂಕಾರಗಳು ಮನಸೆಳೆಯುತ್ತಿವೆ. ಹಲವು ರಾಜಕೀಯ ಮುಖಂಡರು ವಿವಿಧ ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದಿದ್ದಾರೆ. 

ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ರಾಜಾಜಿನಗರದಲ್ಲಿರುವ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ
undefined
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಅಲಂಕಾರಗೊಂಡ ಶ್ರೀ ಮಹಾವಿಷ್ಣು
undefined
ಅಲಂಕಾರಗೊಂಡ ಶಯನಮೂರ್ತಿ ಮಹಾವಿಷ್ಣು
undefined
ದೇವಾಲಯದಲ್ಲಿ ಗಮನ ಸೆಳೆದ ಸುಂದರ ಅಲಂಕಾರ
undefined
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಅಲಂಕಾರಗೊಂಡ ಇಸ್ಕಾನ್ ದೇಗುಲ
undefined
ಆಪ್ತರೊಂದಿಗೆ ದೇವರ ದರ್ಶನ ಪಡೆದ ಮಾಜಿ ಪ್ರಧಾನಿ ದೇವೇಗೌಡರು
undefined
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ದೇಗುಲದಲ್ಲಿ ಕಂಡು ಬಂದ ಭಕ್ತ ಸಾಗರ
undefined
ವೈಕುಂಠ ಏಕಾದಶಿಯಂದು ಮಲ್ಲೇಶ್ವರಂನಲ್ಲಿ ವೆಂಕಟರಮಣನ ದರ್ಶನ ಪಡೆದ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ
undefined
ಇಸ್ಕಾನ್ ದೇಗುಲದಲ್ಲಿ ಶ್ರೀಕೃಷ್ಣನ ಸನ್ನಿಧಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ
undefined
ವೈಕುಂಠ ಏಕಾದಶಿ ಹಿನ್ನೆಲೆ ಅಲಂಕಾರಗೊಂಡ ಮಹಾ ವಿಷ್ಣುಮೂರ್ತಿ
undefined
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ದೇವರ ದರ್ಶನ ಪಡೆದ ಸಾವಿರಾರು ಮಂದಿ ಭಕ್ತ ವೃಂದ
undefined
click me!