Photo : ಯಾವ ದೇಗುಲಗಳಲ್ಲಿ ಹೇಗಿತ್ತು ವೈಕುಂಠ ಏಕಾದಶಿ ಸಂಭ್ರಮ, ನೀವು ಕಣ್ತುಂಬಿಕೊಳ್ಳಿ

Suvarna News   | Asianet News
Published : Jan 06, 2020, 04:06 PM ISTUpdated : Jan 06, 2020, 04:08 PM IST

ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿ ಸಡಗರ ಮನೆ ಮಾಡಿದೆ. ಭಕ್ತಾದಿಗಳು ಮುಂಜಾನೆಯಿಂದಲೂ ದೇಗುಲಗಳಿಗೆ ತೆರಳಿ ದರ್ಶನ ಪಡೆದು ಪುನೀತರಾಗಿದ್ದಾರೆ. ವಿವಿಧ ದೇವಾಲಯಗಳಲ್ಲಿ ವಿಶೇಷ ಅಲಂಕಾರಗಳು ಮನಸೆಳೆಯುತ್ತಿವೆ. ಹಲವು ರಾಜಕೀಯ ಮುಖಂಡರು ವಿವಿಧ ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದಿದ್ದಾರೆ. 

PREV
111
Photo : ಯಾವ ದೇಗುಲಗಳಲ್ಲಿ ಹೇಗಿತ್ತು ವೈಕುಂಠ ಏಕಾದಶಿ ಸಂಭ್ರಮ, ನೀವು ಕಣ್ತುಂಬಿಕೊಳ್ಳಿ
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ರಾಜಾಜಿನಗರದಲ್ಲಿರುವ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ರಾಜಾಜಿನಗರದಲ್ಲಿರುವ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ
211
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಅಲಂಕಾರಗೊಂಡ ಶ್ರೀ ಮಹಾವಿಷ್ಣು
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಅಲಂಕಾರಗೊಂಡ ಶ್ರೀ ಮಹಾವಿಷ್ಣು
311
ಅಲಂಕಾರಗೊಂಡ ಶಯನಮೂರ್ತಿ ಮಹಾವಿಷ್ಣು
ಅಲಂಕಾರಗೊಂಡ ಶಯನಮೂರ್ತಿ ಮಹಾವಿಷ್ಣು
411
ದೇವಾಲಯದಲ್ಲಿ ಗಮನ ಸೆಳೆದ ಸುಂದರ ಅಲಂಕಾರ
ದೇವಾಲಯದಲ್ಲಿ ಗಮನ ಸೆಳೆದ ಸುಂದರ ಅಲಂಕಾರ
511
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಅಲಂಕಾರಗೊಂಡ ಇಸ್ಕಾನ್ ದೇಗುಲ
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಅಲಂಕಾರಗೊಂಡ ಇಸ್ಕಾನ್ ದೇಗುಲ
611
ಆಪ್ತರೊಂದಿಗೆ ದೇವರ ದರ್ಶನ ಪಡೆದ ಮಾಜಿ ಪ್ರಧಾನಿ ದೇವೇಗೌಡರು
ಆಪ್ತರೊಂದಿಗೆ ದೇವರ ದರ್ಶನ ಪಡೆದ ಮಾಜಿ ಪ್ರಧಾನಿ ದೇವೇಗೌಡರು
711
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ದೇಗುಲದಲ್ಲಿ ಕಂಡು ಬಂದ ಭಕ್ತ ಸಾಗರ
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ದೇಗುಲದಲ್ಲಿ ಕಂಡು ಬಂದ ಭಕ್ತ ಸಾಗರ
811
ವೈಕುಂಠ ಏಕಾದಶಿಯಂದು ಮಲ್ಲೇಶ್ವರಂನಲ್ಲಿ ವೆಂಕಟರಮಣನ ದರ್ಶನ ಪಡೆದ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ
ವೈಕುಂಠ ಏಕಾದಶಿಯಂದು ಮಲ್ಲೇಶ್ವರಂನಲ್ಲಿ ವೆಂಕಟರಮಣನ ದರ್ಶನ ಪಡೆದ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ
911
ಇಸ್ಕಾನ್ ದೇಗುಲದಲ್ಲಿ ಶ್ರೀಕೃಷ್ಣನ ಸನ್ನಿಧಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ
ಇಸ್ಕಾನ್ ದೇಗುಲದಲ್ಲಿ ಶ್ರೀಕೃಷ್ಣನ ಸನ್ನಿಧಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ
1011
ವೈಕುಂಠ ಏಕಾದಶಿ ಹಿನ್ನೆಲೆ ಅಲಂಕಾರಗೊಂಡ ಮಹಾ ವಿಷ್ಣುಮೂರ್ತಿ
ವೈಕುಂಠ ಏಕಾದಶಿ ಹಿನ್ನೆಲೆ ಅಲಂಕಾರಗೊಂಡ ಮಹಾ ವಿಷ್ಣುಮೂರ್ತಿ
1111
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ದೇವರ ದರ್ಶನ ಪಡೆದ ಸಾವಿರಾರು ಮಂದಿ ಭಕ್ತ ವೃಂದ
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ದೇವರ ದರ್ಶನ ಪಡೆದ ಸಾವಿರಾರು ಮಂದಿ ಭಕ್ತ ವೃಂದ
click me!

Recommended Stories