ಈ ರತ್ನ ಧರಿಸಿದ್ರೆ ನೀವು ಹಿಡಿದ ಕೆಲಸಗಳಲ್ಲೆಲ್ಲಾ ಯಶಸ್ಸು ಗ್ಯಾರಂಟಿ
First Published Mar 18, 2023, 5:07 PM ISTಜ್ಯೋತಿಷ್ಯದ ಪ್ರಕಾರ, ಜೀವನದಲ್ಲಿ ಬರುವ ಪ್ರತಿಯೊಂದು ಸಮಸ್ಯೆಗೆ ಕೆಲವು ಪರಿಹಾರಗಳನ್ನು ನೀಡಲಾಗಿದೆ. ಜ್ಯೋತಿಷಿಗಳ ಪ್ರಕಾರ, ವ್ಯಕ್ತಿಯ ಜಾತಕದಲ್ಲಿ ಗುರು ದುರ್ಬಲ ಸ್ಥಾನದಲ್ಲಿದ್ದರೆ, ಅವನು ವ್ಯವಹಾರದಲ್ಲಿ ನಷ್ಟ ಅನುಭವಿಸಬೇಕಾಗುತ್ತೆ. ಹಾಗಾಗಿ ಇಲ್ಲಿ ಹೇಳಿರೋ ರತ್ನ ಧರಿಸಿ, ನಿಮ್ಮ ಜೀವನದಲ್ಲಿ ಯಶಸ್ಸು ಕಾಣಿ.