ಜೈನ ಧರ್ಮದಲ್ಲಿ, ಒಬ್ಬ ಸಂತನು ಸಮಾಧಿಯನ್ನು ಅಂದರೆ ಸಲ್ಲೇಖನ ವ್ರತವನ್ನು ತೆಗೆದು ಕೊಳ್ಳಬೇಕಾದರೆ, ಅದಕ್ಕಾಗಿ ಅವನು ಅಹಿಂಸೆ (Nonviolence), ಆಸ್ತಿ ಸಂಗ್ರಹಣೆ, ಸುಳ್ಳು, ಕಳ್ಳತನ ಮುಂತಾದ ಕೃತ್ಯಗಳನ್ನು ಸಂಪೂರ್ಣವಾಗಿ ತ್ಯಜಿಸಬೇಕು. ಯಾಕೆಂದರೆ ಸಲ್ಲೇಖನ ಸಂಪ್ರದಾಯವನ್ನು ಜೈನ ಧರ್ಮದಲ್ಲಿ ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಸಾವು ಬಂದಾಗ ಈ ಸಂಪ್ರದಾಯವನ್ನು (tradition) ಅನುಸರಿಸಲಾಗುತ್ತದೆ.