ಚೈತ್ರ ಪೂರ್ಣಿಮೆಯಂದು ವಿಷ್ಣು ಮತ್ತು ಲಕ್ಷ್ಮಿ ದೇವಿಯನ್ನು (Goddess Lakshmi) ಪೂಜಿಸಿ, ಉಪವಾಸ ಮಾಡಲಾಗುತ್ತದೆ. ಹೀಗೆ ಮಾಡುವುದರಿಂದ ಇದನ್ನು ಮಾಡುವವರ ಎಲ್ಲಾ ದುಃಖಗಳು ನಿವಾರಣೆಯಾಗುತ್ತವೆ. ಅಲ್ಲದೆ, ಶುಭ ಫಲಿತಾಂಶಗಳನ್ನು ನೀಡುತ್ತದೆ. ಆದರೆ ಒಂದು ವೇಳೆ ಈ ದಿನ ಕೆಲವು ಕೆಲಗಳನ್ನು ಮಾಡಿದ್ರೆ, ಅದರಿಂದ ಆ ವ್ಯಕ್ತಿಯು ಜೀವನದಲ್ಲಿ ದೊಡ್ಡ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಚೈತ್ರ ಪೂರ್ಣಿಮೆಯ ದಿನದಂದು ಯಾವ ಕಾರ್ಯಗಳನ್ನು ತಪ್ಪಿಸಬೇಕು ಎಂದು ತಿಳಿಯೋಣ.