ಮರುದಿನ ಬೆಳಗ್ಗೆ ಇಬ್ಬರೂ ಸುರಕ್ಷಿತವಾಗಿ ಕುಣಿಗಲ್ ತಲುಪಿದರೂ, ರಾಜುವಿನ ಆರೋಗ್ಯ ಮತ್ತು ವರ್ತನೆ ದಿನದಿಂದ ದಿನಕ್ಕೆ ಬದಲಾಗತೊಡಗಿದೆಯಂತೆ. ಬಳಿಕ ಕುಟುಂಬದವರು ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿದ ನಂತರ ಮಾತ್ರ ಆತ ಸಹಜ ಸ್ಥಿತಿಗೆ ಬಂದನೆಂದು ಕಥೆಯಲ್ಲಿ ಹೇಳಲಾಗಿದೆ.
ನಂತರ ವೆಂಕಿ ಮತ್ತೆ ಅದೇ ಪ್ರದೇಶಕ್ಕೆ ತೆರಳಿ ಸ್ಥಳೀಯರೊಂದಿಗೆ ಮಾತನಾಡಿದಾಗ, ಆ ಕಾಡಿನಲ್ಲಿ ಹಲವು ವರ್ಷಗಳಿಂದ ವಿಚಿತ್ರ ಘಟನೆಗಳು ನಡೆದಿವೆ ಎಂಬ ಮಾತುಗಳನ್ನು ಕೇಳಿದ್ದಾಗಿ ಹೇಳಿದ್ದಾನೆ.
ಗಮನಿಸಿ: ಈ ಕಥೆ ಸಾಮಾಜಿಕ ಜಾಲತಾಣದಲ್ಲಿ ಲಭ್ಯವಾಗಿರುವ ಮಾಹಿತಿಯಾಗಿದ್ದು, ಈ ಸುದ್ದಿಗೆ ಏಷ್ಯಾನೆಟ್ ನ್ಯೂಸ್ ಕನ್ನಡಕ್ಕೆ ಯಾವುದೇ ಸಂಬಂಧವಿಲ್ಲ ಇದಕ್ಕೆ ವೈಜ್ಞಾನಿಕ ಅಥವಾ ಅಧಿಕೃತ ದೃಢೀಕರಣ ಲಭ್ಯವಿಲ್ಲ. ಇದನ್ನು ಮನರಂಜನೆ ಅಥವಾ ಜನಪ್ರಿಯ ನಂಬಿಕೆಗಳ ಕಥೆಯಾಗಿ ಮಾತ್ರ ಪರಿಗಣಿಸಬೇಕು.