ವಿಪರೀತ ಕೋಪಿಷ್ಠರನ್ನು ಬದಲಿಸುವುದು ಕಷ್ಟನಾ? ಸಿಟ್ಟಿನ ಬಗ್ಗೆ ಒಂದಿಷ್ಟು...
First Published Sep 12, 2020, 3:48 PM ISTಸಿಟ್ಟು, ಯಾರನ್ನು ಬಿಟ್ಟಿದೆ ಹೇಳಿ? ಕಷ್ಟ ಪಟ್ಟು ಬರೋ ಸಿಟ್ಟನ್ನು ತಡೆದುಕೊಳ್ಳಲು ಹಲವು ಮಾರ್ಗಗಳಿದ್ದರೂ, ಸಿಟ್ಟು ಮನುಷ್ಯನ ಸಹಜ ಗುಣವಾಗಿದ್ದರಿಂದ ಮಕ್ಕಳಿಂದ ಹಿಡಿದು, ವಯೋವೃದ್ಧರವೆರೆಗೆ ಎಲ್ಲರನ್ನೂ ಬೆಂಬಿಡದೇ ಕಾಡುತ್ತದೆ. ಬಂದ ಸಿಟ್ಟನ್ನು ಅದುಮಿಟ್ಟುಕೊಳ್ಳುವುದು ಮಾತ್ರವಲ್ಲ, ಯಾವಾಗ ಮನುಷ್ಯ ಸಿಟ್ಟು ಬರದಂತೆಯೇ ತನ್ನ ವ್ಯಕ್ತಿತ್ವವನ್ನು ರೂಢಿಸಿಕೊಳ್ಳುತ್ತಾನೋ ಆಗ ಆತ ಮಹಾನುಭಾವನಾಗುವುದರಲ್ಲಿ ಅನುಮಾನವೇ ಇಲ್ಲ. ಪ್ರಪಂಚದ ದೃಷ್ಟಿಯಲ್ಲಿ ದೊಡ್ಡವನಾಗದಿದ್ದರೂ, ತನ್ನೊಳಗಿನ ಸಂತೋಷ ಕಂಡುಕೊಳ್ಳುತ್ತಾರೆ ಕೋಪ ಗೆದ್ದವರು. ಇಂಥ ಸಿಟ್ಟಿನ ಬಗ್ಗೆ ತಪ್ಪು ಕಲ್ಪನೆಗಳೇನು? ಗೆಲ್ಲೋದು ಹೇಗೆ?