ಕೊತ್ತಂಬರಿ ಸೊಪ್ಪಿನ ಪ್ರಯೋಜನಗಳು
ಹೊಟ್ಟೆಯ ಸಮಸ್ಯೆಗೆ ಮದ್ದು
ಆಯುರ್ವೇದದ ಪ್ರಕಾರ, ಮಲಬದ್ಧತೆಯಿಂದ ಬಳಲುತ್ತಿದ್ದರೆ ಕೊತ್ತಂಬರಿ ಸೊಪ್ಪನ್ನು ಆಹಾರದಲ್ಲಿ ಸೇರಿಸಿ. ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುವ ಮೂಲಕ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಇದು ಸಹಾಯಕವಾಗಿದೆ. ಹಾಗೆ ಸೇವಿಸಲು ಸಾಧ್ಯವಿಲ್ಲದಿದ್ದರೆ ಮಜ್ಜಿಗೆ ಬೆರೆಸಿದ ತಾಜಾ ಎಲೆಗಳನ್ನು ಕುಡಿಯುವುದರಿಂದ ಅಜೀರ್ಣ, ವಾಕರಿಕೆ, ಭೇದಿ ಮತ್ತು ಕೊಲೈಟಿಸ್ ನಿವಾರಣೆ ಮಾಡಬಹುದು.
ಕೊತ್ತಂಬರಿ ಸೊಪ್ಪಿನ ಪ್ರಯೋಜನಗಳು
ಹೊಟ್ಟೆಯ ಸಮಸ್ಯೆಗೆ ಮದ್ದು
ಆಯುರ್ವೇದದ ಪ್ರಕಾರ, ಮಲಬದ್ಧತೆಯಿಂದ ಬಳಲುತ್ತಿದ್ದರೆ ಕೊತ್ತಂಬರಿ ಸೊಪ್ಪನ್ನು ಆಹಾರದಲ್ಲಿ ಸೇರಿಸಿ. ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುವ ಮೂಲಕ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಇದು ಸಹಾಯಕವಾಗಿದೆ. ಹಾಗೆ ಸೇವಿಸಲು ಸಾಧ್ಯವಿಲ್ಲದಿದ್ದರೆ ಮಜ್ಜಿಗೆ ಬೆರೆಸಿದ ತಾಜಾ ಎಲೆಗಳನ್ನು ಕುಡಿಯುವುದರಿಂದ ಅಜೀರ್ಣ, ವಾಕರಿಕೆ, ಭೇದಿ ಮತ್ತು ಕೊಲೈಟಿಸ್ ನಿವಾರಣೆ ಮಾಡಬಹುದು.