ಮೂಗಿನಿಂದ ರಕ್ತ ಸ್ರಾವ ಆಗುತ್ತಿದ್ದರೆ ಸದಾಪುಷ್ಪ ಮತ್ತು ಎಳ ದಾಳಿಂಬೆಯ ರಸವನ್ನು ತೆಗೆದು ಮೂಗಿಗೆ ಹಾಕಿದರೆ ಮೂಗಿನಿಂದ ಆಗುವ ರಕ್ತಸ್ರಾವ ಗುಣವಾಗುತ್ತದೆ, ಅಲ್ಲದೆ ಗಂಟಲು ಕೆರೆತ, ಬಾಯಿ ಹುಣ್ಣು, ಒಸಡಿನಲ್ಲಿ ರಕ್ತಸ್ರಾವ ಆಗುತ್ತಿದ್ದರು ಗುಣವಾಗುತ್ತದೆ .
ಮೂಗಿನಿಂದ ರಕ್ತ ಸ್ರಾವ ಆಗುತ್ತಿದ್ದರೆ ಸದಾಪುಷ್ಪ ಮತ್ತು ಎಳ ದಾಳಿಂಬೆಯ ರಸವನ್ನು ತೆಗೆದು ಮೂಗಿಗೆ ಹಾಕಿದರೆ ಮೂಗಿನಿಂದ ಆಗುವ ರಕ್ತಸ್ರಾವ ಗುಣವಾಗುತ್ತದೆ, ಅಲ್ಲದೆ ಗಂಟಲು ಕೆರೆತ, ಬಾಯಿ ಹುಣ್ಣು, ಒಸಡಿನಲ್ಲಿ ರಕ್ತಸ್ರಾವ ಆಗುತ್ತಿದ್ದರು ಗುಣವಾಗುತ್ತದೆ .