Published : Jan 11, 2020, 09:53 PM ISTUpdated : Jan 11, 2020, 10:01 PM IST
ಕರ್ನಾಟಕ ಸುಗಮ ಸಂಗೀತ ಪರಿಷತ್ತು ಬೆಂಗಳೂರು ಮತ್ತು ಮಹಾರಾಷ್ಟ್ರ ಘಟಕ ಮುಂಬೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗೀತೋತ್ಸವ 2020, 17ನೇ ರಾಜ್ಯಮಟ್ಟದ ಸುಗಮ ಸಂಗೀತ ಸಮ್ಮೇಳನಕ್ಕೆ ಅಧಿಕೃತ ಚಾಲನೆ ದೊರೆತಿದೆ. ಮುಂಬೈ ಕುರ್ಲಾದ ಬಂಟರ ಭವನದಲ್ಲಿ ಕೇಂದ್ರ ಸಚಿವ ಸದಾನಂದ ಗೌಡ ಸಮಾರಂಭವನ್ನು ಉದ್ಘಾಟಿಸಿದರು.
ಸಮ್ಮೇಳನಾಧ್ಯಕ್ಷೆ ಡಾ. ಜಯಶ್ರೀ ಅರವಿಂದ್ಗೆ ಅದ್ದೂರಿ ಸ್ವಾಗತ
ಸಮ್ಮೇಳನಾಧ್ಯಕ್ಷೆ ಡಾ. ಜಯಶ್ರೀ ಅರವಿಂದ್ಗೆ ಅದ್ದೂರಿ ಸ್ವಾಗತ
67
ಕನ್ನಡಿಗರ ಕಣ್ಣಲ್ಲಿ ಕನ್ನಡ ಸುರಕ್ಷಿತ
ಕನ್ನಡಿಗರ ಕಣ್ಣಲ್ಲಿ ಕನ್ನಡ ಸುರಕ್ಷಿತ
77
ಸಮ್ಮೇಳನ ಉದ್ಘಾಟಿಸಿದ ಕೇಂದ್ರ ಸಚಿವ ಸದಾನಂದ ಗೌಡ
ಸಮ್ಮೇಳನ ಉದ್ಘಾಟಿಸಿದ ಕೇಂದ್ರ ಸಚಿವ ಸದಾನಂದ ಗೌಡ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ