ದೆಹಲಿ, ಪಂಜಾಬ್ ಹಾಗೂ ಹರ್ಯಾಣದಲ್ಲಿ ತೀವ್ರ ಚಳಿ ವಾತಾವರಣ ಇರುವುದರಿಂದ ರೈತರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ತಮ್ಮ ಹಕ್ಕಿಗಾಗಿ ಹೋರಾಡುತ್ತಿರುವ ರೈತರು, ಯಾವುದೇ ಪರಿಸ್ಥಿತಿಯಲ್ಲಿ ಬೇಡಿಕೆ ಈಡೇರುವ ವರೆಗೆ ಹೋರಾಡಲಿದ್ದಾರೆ ಎಂದು ರೈತ ಸಂಘಟನೆಗಳು ಹೇಳಿವೆ.
ದೆಹಲಿ, ಪಂಜಾಬ್ ಹಾಗೂ ಹರ್ಯಾಣದಲ್ಲಿ ತೀವ್ರ ಚಳಿ ವಾತಾವರಣ ಇರುವುದರಿಂದ ರೈತರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ತಮ್ಮ ಹಕ್ಕಿಗಾಗಿ ಹೋರಾಡುತ್ತಿರುವ ರೈತರು, ಯಾವುದೇ ಪರಿಸ್ಥಿತಿಯಲ್ಲಿ ಬೇಡಿಕೆ ಈಡೇರುವ ವರೆಗೆ ಹೋರಾಡಲಿದ್ದಾರೆ ಎಂದು ರೈತ ಸಂಘಟನೆಗಳು ಹೇಳಿವೆ.