Published : Apr 09, 2021, 11:09 PM ISTUpdated : Apr 09, 2021, 11:15 PM IST
ಕೋಲ್ಕತ್ತಾ(ಏ. 09) ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಕಾವು. ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಿದ್ದು ಬಿಜೆಪಿ ಪರ ಮತಯಾಚನೆ ಮಾಡಿದ್ದಾರೆ. ಪಂಚರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ.
ಮಧ್ಯಗ್ರಾಮ್ ನಲ್ಲಿ ಹಮ್ಮಿಕೊಂಡಿದ್ದ ಅಮಿತ್ ಶಾ ರೋಡ್ ಶೋಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಮಧ್ಯಗ್ರಾಮ್ ನಲ್ಲಿ ಹಮ್ಮಿಕೊಂಡಿದ್ದ ಅಮಿತ್ ಶಾ ರೋಡ್ ಶೋಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
213
ಮಂಗಳವಾರ ತಮಿಳುನಾಡು, ಪುದುಚೇರಿ ಹಾಗೂ ಕೇರಳದಲ್ಲಿ ಒಂದನೇ ಹಂತ ಹಾಗೂ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ 3ನೇ ಹಂತದ ಮತದಾನ ನಡೆದಿದೆ.
ಮಂಗಳವಾರ ತಮಿಳುನಾಡು, ಪುದುಚೇರಿ ಹಾಗೂ ಕೇರಳದಲ್ಲಿ ಒಂದನೇ ಹಂತ ಹಾಗೂ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ 3ನೇ ಹಂತದ ಮತದಾನ ನಡೆದಿದೆ.
313
ಪಶ್ಚಿಮ ಬಂಗಾಳ ಹೊರತುಪಡಿಸಿ ಉಳಿದ 4 ರಾಜ್ಯಗಳಲ್ಲಿ ಚುನಾವಣೆ ಮುಕ್ತಾಯಗೊಂಡಿದೆ.
ಪಶ್ಚಿಮ ಬಂಗಾಳ ಹೊರತುಪಡಿಸಿ ಉಳಿದ 4 ರಾಜ್ಯಗಳಲ್ಲಿ ಚುನಾವಣೆ ಮುಕ್ತಾಯಗೊಂಡಿದೆ.
413
ಮೇ.2 ರಂದು ಫಲಿತಾಂಶ ಪ್ರಕಟವಾಗಲಿದ್ದು ಇದು ದಿಕ್ಸೂಚಿ ಎಂದೆ ಹೇಳಲಾಗಿದೆ.
ಮೇ.2 ರಂದು ಫಲಿತಾಂಶ ಪ್ರಕಟವಾಗಲಿದ್ದು ಇದು ದಿಕ್ಸೂಚಿ ಎಂದೆ ಹೇಳಲಾಗಿದೆ.
513
ಅನೇಕ ಬದಲಾವಣೆಗಳ ನಂತರ ದೇಶದಲ್ಲಿ ಚುನಾವಣೆ ನಡೆಯುತ್ತಿದೆ.
ಅನೇಕ ಬದಲಾವಣೆಗಳ ನಂತರ ದೇಶದಲ್ಲಿ ಚುನಾವಣೆ ನಡೆಯುತ್ತಿದೆ.
613
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿ ನಡುವಿನ ಹೋರಾಟ ಎಂದೇ ಬಣ್ಣಿಸಲಾಗಿದೆ.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿ ನಡುವಿನ ಹೋರಾಟ ಎಂದೇ ಬಣ್ಣಿಸಲಾಗಿದೆ.
713
ಬಿಜೆಪಿ ವಿಜಯದೊಂದಿಗೆ ಬಂಗಾಳದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಲಿದೆ ಎಂದು ಮೋದಿ ಸಾರಿ ಸಾರಿ ಹೇಳಿದ್ದಾರೆ.
ಬಿಜೆಪಿ ವಿಜಯದೊಂದಿಗೆ ಬಂಗಾಳದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಲಿದೆ ಎಂದು ಮೋದಿ ಸಾರಿ ಸಾರಿ ಹೇಳಿದ್ದಾರೆ.
813
ಮುಸ್ಲಿಮರ ಮತ ಬ್ಯಾಂಕ್ ಮಮತಾ ಕೈತಪ್ಪಿದೆ ಎಂಬುವ ಮಾತುಗಳು ಕೇಳಿಬಂದಿದ್ದವು.
ಮುಸ್ಲಿಮರ ಮತ ಬ್ಯಾಂಕ್ ಮಮತಾ ಕೈತಪ್ಪಿದೆ ಎಂಬುವ ಮಾತುಗಳು ಕೇಳಿಬಂದಿದ್ದವು.
913
ಸುಮಾರು ಆರು ತಿಂಗಳಿನಿಂದಲೇ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಕಾವು ಮನೆಮಾಡಿತ್ತು.
ಸುಮಾರು ಆರು ತಿಂಗಳಿನಿಂದಲೇ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಕಾವು ಮನೆಮಾಡಿತ್ತು.
1013
ಅಮಿತ್ ಶಾ ರೋಡ್ ಶೋನಲ್ಲಿ ಜನಸ್ತೋಮವೇ ನೆರೆದಿದ್ದು ಇವೆಲ್ಲ ಮತಗಳಾಗಿ ಬದಲಾಗುತ್ತವೆಯೇ ಎಂದು ನೋಡಬೇಕಿದೆ.
ಅಮಿತ್ ಶಾ ರೋಡ್ ಶೋನಲ್ಲಿ ಜನಸ್ತೋಮವೇ ನೆರೆದಿದ್ದು ಇವೆಲ್ಲ ಮತಗಳಾಗಿ ಬದಲಾಗುತ್ತವೆಯೇ ಎಂದು ನೋಡಬೇಕಿದೆ.
1113
ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹಲವು ಕಡೆ ಸ್ಥಳೀಯ ಪಕ್ಷಗಳೊಂದಿಗೆ ದೋಸ್ತಿ ಮಾಡಿಕೊಂಡು ಸ್ಪರ್ಧಿಸಿದೆ.
ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹಲವು ಕಡೆ ಸ್ಥಳೀಯ ಪಕ್ಷಗಳೊಂದಿಗೆ ದೋಸ್ತಿ ಮಾಡಿಕೊಂಡು ಸ್ಪರ್ಧಿಸಿದೆ.
1213
ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಟಿಎಂಸಿ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಕಂಡುಬಂದಿದೆ.
ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಟಿಎಂಸಿ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಕಂಡುಬಂದಿದೆ.
1313
ಚುನಾವಣೆಗೈ ಮುನ್ನ ಟಿಎಂಸಿಯ ದೊಡ್ಡ ದೊಡ್ಡ ನಾಐಕರು ಪಕ್ಷ ತೊರೆದು ಬಿಜೆಪಿಯ ಕೈ ಹಿಡಿದಿದ್ದರು.
ಚುನಾವಣೆಗೈ ಮುನ್ನ ಟಿಎಂಸಿಯ ದೊಡ್ಡ ದೊಡ್ಡ ನಾಐಕರು ಪಕ್ಷ ತೊರೆದು ಬಿಜೆಪಿಯ ಕೈ ಹಿಡಿದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ