ಕಳೆದ ಕೆಲ ದಿನಗಳಲ್ಲಿ ದೇಶದ ಪ್ರಮುಖ ರಾಜಕಾರಣಿಗಳಿಗೂ ಕೊರೋನಾ ಸೋಂಕು ಕಾನಿಸಿಕೊಂಡಿದೆ. ಕೇಂಧ್ರ ಗೃಹ ಸಚಿವ ಅಮಿತ್ ಶಾ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಮಧ್ಯಪ್ರದೇಶ ಮುಖ್ಯಮಂತ್ರಿ ಗಜೇಂದ್ರ ಸಿಂಗ್ ಶೆಖಾವತ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕರ್ನಾಟಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ.. ಹೀಗೆ ಅನೇಕರಿಗೆ ಈ ಮಹಮಾರಿ ತಗುಲಿದೆ.
ಕಳೆದ ಕೆಲ ದಿನಗಳಲ್ಲಿ ದೇಶದ ಪ್ರಮುಖ ರಾಜಕಾರಣಿಗಳಿಗೂ ಕೊರೋನಾ ಸೋಂಕು ಕಾನಿಸಿಕೊಂಡಿದೆ. ಕೇಂಧ್ರ ಗೃಹ ಸಚಿವ ಅಮಿತ್ ಶಾ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಮಧ್ಯಪ್ರದೇಶ ಮುಖ್ಯಮಂತ್ರಿ ಗಜೇಂದ್ರ ಸಿಂಗ್ ಶೆಖಾವತ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕರ್ನಾಟಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ.. ಹೀಗೆ ಅನೇಕರಿಗೆ ಈ ಮಹಮಾರಿ ತಗುಲಿದೆ.