ಕೇಜ್ರಿವಾಲ್ ಗೊಂದಲ ನಿವಾರಿಸಲು ಬಿಗ್ ಆಫರ್ ನೀಡಿದ ಬಿಜೆಪಿ ನಾಯಕ!
First Published Dec 26, 2020, 8:12 PM ISTದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರದ ಕೃಷಿ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕೃಷಿ ಮಸೂದೆ ಪ್ರತಿ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿತ್ತು. ಇದೀಗ ಕೃಷಿ ಮಸೂದೆಯಿಂದ ರೈತರಿಗೆ ಯಾವುದೇ ಪ್ರಯೋಜನವಿಲ್ಲ ಎಂದಿದ್ದಾರೆ. ಕೇಜ್ರಿವಾಲ್ ತದ್ವಿರುದ್ದ ಹೇಳಿಕೆ ಮೂಲಕ ಗೊಂದಲ ಮೂಡಿಸುತ್ತಿದ್ದಾರೆ. ಇದಕ್ಕಾಗಿ ಕೇಜ್ರಿವಾಲ್ ಗೊಂದಲ ನಿವಾರಿಸಲು ಬಿಜೆಪಿ ನಾಯಕ ಮುಂದಾಗಿದ್ದಾರೆ.