ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ 2ನೇ ಅಲೆ ಭೀಕರವಾಗಿದೆ. ಪರಿಣಾಮ ಆಸ್ಪತ್ರೆ ಬೆಡ್, ಆಕ್ಸಿಜನ್, ವೆಂಟಿಲೇಟರ್ ಸೇರಿದಂತೆ ಹಲವು ಸಮಸ್ಯೆಗಳು ತಲೆದೋರಿದೆ. ಇದರ ನಡುವೆ ಲಸಿಕೆ ಕೊರತೆ ದೆಹಲಿಯನ್ನು ಇನ್ನಿಲ್ಲದಂತೆ ಕಾಡಿದೆ. ಇದೀಗ ಕೇಂದ್ರ ಸರ್ಕಾರ ದೆಹಲಿಗೆ ತುರ್ತು ವ್ಯಾಕ್ಸಿನ್ ಪೂರೈಕೆ ಮಾಡಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ 2ನೇ ಅಲೆ ಭೀಕರವಾಗಿದೆ. ಪರಿಣಾಮ ಆಸ್ಪತ್ರೆ ಬೆಡ್, ಆಕ್ಸಿಜನ್, ವೆಂಟಿಲೇಟರ್ ಸೇರಿದಂತೆ ಹಲವು ಸಮಸ್ಯೆಗಳು ತಲೆದೋರಿದೆ. ಇದರ ನಡುವೆ ಲಸಿಕೆ ಕೊರತೆ ದೆಹಲಿಯನ್ನು ಇನ್ನಿಲ್ಲದಂತೆ ಕಾಡಿದೆ. ಇದೀಗ ಕೇಂದ್ರ ಸರ್ಕಾರ ದೆಹಲಿಗೆ ತುರ್ತು ವ್ಯಾಕ್ಸಿನ್ ಪೂರೈಕೆ ಮಾಡಿದೆ.