ಟ್ರಾಕ್ಟರ್ ರ್ಯಾಲಿ ಹಿಂಸಾಚಾರದ ಹಿಂದೆ ಯಾರಿದ್ದಾರೆ? ಮಾಹಿತಿ ಬಹಿರಂಗ ಪಡಿಸಿದ ಕೇಜ್ರಿವಾಲ್!
First Published Feb 28, 2021, 8:59 PM ISTರೈತ ಸಂಘಟನೆಗಳು ಆಯೋಜಿಸಿದ ಟ್ರಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ ಪ್ರಕರಣದ ತನಿಖೆ ನಡೆಯುತ್ತಿದೆ. ಗಣರಾಜ್ಯೋತ್ಸವ ದಿನ ನಡೆದ ಈ ಹಿಂಸಾಚಾರ ವಿಶ್ವದಲ್ಲಿ ಭಾರಿ ಸದ್ದು ಮಾಡಿತ್ತು. ಐತಿಹಾಸಿಕ ಕೆಂಪು ಕೋಟೆಗೆ ಮುತ್ತಿಗೆ ಹಾಕಿ ದಾಂಧಲೆ ನಡೆಸಿ ಕಳಂಕ ತಂದಿದ್ದರು. ಈ ಕೃತ್ಯದ ಹಿಂದೆ ಯಾರಿದ್ದಾರೆ ಅನ್ನೋ ಸತ್ಯವನ್ನು ಪೊಲೀಸರು ಬಯಲಿಗೆಳೆಯುವ ಯತ್ನದಲ್ಲಿದ್ದಾರೆ. ಇದೀಗ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೆಲ ಮಹತ್ವದ ಮಾಹಿತಿ ಬಹಿರಂಗ ಪಡಿಸಿದ್ದಾರೆ.