ಗಣರಾಜ್ಯೋತ್ಸವ ದಿನ ದೆಹಲಿಯಲ್ಲಿ ಆಯೋಜಿಸಿದ ರೈತ ಪ್ರತಿಭಟನೆ ಹಿಂಸಾರೂಪಕ್ಕೆ ತಾಳಿತ್ತು. ಟ್ರಾಕ್ಟರ್ ರ್ಯಾಲಿ ಹೆಸರಿನಲ್ಲಿ ಕೆಂಪು ಕೋಟೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಭಾರತಕ್ಕೆ ಅವಮಾನ ಮಾಡಿದ್ದರು. ಸಾರ್ವಜನಿಕ ಆಸ್ತಿ ಪಾಸ್ತಿ ನಾಶ ಮಾಡಿದ್ದರು. ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಈ ಪ್ರಕರಣ ಸಂಬಂಧ ಆರೆಸ್ಟ್ ಆಗಿದ್ದ ನಟ, ಹೋರಾಟಗಾರ ದೀಪ್ ಸಿಧುಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಗಣರಾಜ್ಯೋತ್ಸವ ದಿನ ದೆಹಲಿಯಲ್ಲಿ ಆಯೋಜಿಸಿದ ರೈತ ಪ್ರತಿಭಟನೆ ಹಿಂಸಾರೂಪಕ್ಕೆ ತಾಳಿತ್ತು. ಟ್ರಾಕ್ಟರ್ ರ್ಯಾಲಿ ಹೆಸರಿನಲ್ಲಿ ಕೆಂಪು ಕೋಟೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಭಾರತಕ್ಕೆ ಅವಮಾನ ಮಾಡಿದ್ದರು. ಸಾರ್ವಜನಿಕ ಆಸ್ತಿ ಪಾಸ್ತಿ ನಾಶ ಮಾಡಿದ್ದರು. ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಈ ಪ್ರಕರಣ ಸಂಬಂಧ ಆರೆಸ್ಟ್ ಆಗಿದ್ದ ನಟ, ಹೋರಾಟಗಾರ ದೀಪ್ ಸಿಧುಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.