ಕಳ್ಳಸಾಗಣೆ, ಅಕ್ರಮಗಳನ್ನು ತಡೆದರೆ, ಸೋರಿಯಾಗುತ್ತಿರುವ ಶೇಕಡಾ 20 ರಷ್ಟು ಆದಾಯ ಸರ್ಕಾರಕ್ಕೆ ಹರಿದು ಬರಲಿದೆ . ಹೀಗಾಗಿ ದೆಹಲಿ ಸರ್ಕಾರ ಅಬಕಾರಿ ನೀತಿಯಲ್ಲಿ ಅಮೂಲಾಗ್ರ ಬದಲಾವಣೆ ಮಾಡಲು ನಿರ್ಧರಿಸಿದೆ ಎಂದು ಸಿಸೋಡಿಯಾ ಹೇಳಿದ್ದಾರೆ.
ಕಳ್ಳಸಾಗಣೆ, ಅಕ್ರಮಗಳನ್ನು ತಡೆದರೆ, ಸೋರಿಯಾಗುತ್ತಿರುವ ಶೇಕಡಾ 20 ರಷ್ಟು ಆದಾಯ ಸರ್ಕಾರಕ್ಕೆ ಹರಿದು ಬರಲಿದೆ . ಹೀಗಾಗಿ ದೆಹಲಿ ಸರ್ಕಾರ ಅಬಕಾರಿ ನೀತಿಯಲ್ಲಿ ಅಮೂಲಾಗ್ರ ಬದಲಾವಣೆ ಮಾಡಲು ನಿರ್ಧರಿಸಿದೆ ಎಂದು ಸಿಸೋಡಿಯಾ ಹೇಳಿದ್ದಾರೆ.