ಮತದಾನದಂದು ಬೋಯಲ್ ಮತಗಟ್ಟೆಗೆ ಆಗಮಿಸಿದ ಮಮತಾಗೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಇದರಿಂದ ತೀವ್ರ ಕೆರಳಿದ ಮಮತಾ ಬ್ಯಾನರ್ಜಿ, ಬಿಹಾರ ಹಾಗೂ ಉತ್ತರ ಪ್ರದೇಶದಿಂದ ಜನರನ್ನು ಕರೆಸಿ ಹಿಂಸೆಗೆ ಕುಮ್ಮಕ್ಕು ನೀಡಲಾಗುತ್ತಿದೆ. ಬಿಜೆಪಿ ಗೂಂಡಾಗಳು ಹಲವು ಮತಗಟ್ಟೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು
ಮತದಾನದಂದು ಬೋಯಲ್ ಮತಗಟ್ಟೆಗೆ ಆಗಮಿಸಿದ ಮಮತಾಗೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಇದರಿಂದ ತೀವ್ರ ಕೆರಳಿದ ಮಮತಾ ಬ್ಯಾನರ್ಜಿ, ಬಿಹಾರ ಹಾಗೂ ಉತ್ತರ ಪ್ರದೇಶದಿಂದ ಜನರನ್ನು ಕರೆಸಿ ಹಿಂಸೆಗೆ ಕುಮ್ಮಕ್ಕು ನೀಡಲಾಗುತ್ತಿದೆ. ಬಿಜೆಪಿ ಗೂಂಡಾಗಳು ಹಲವು ಮತಗಟ್ಟೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು