'ನಮ್ಮ ರೈತರು ಆಹಾರ ಯೋಧರು' ಪ್ರತಿಭಟನೆ ಬೆಂಬಲಕ್ಕೆ ನಿಂತ ಪ್ರಿಯಾಂಕಾ
First Published Dec 7, 2020, 4:07 PM ISTನವದೆಹಲಿ ( ಡಿ. 06 ) ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ರೈತ ಸಂಘಟನೆಗಳು ಭಾರತ್ ಬಂದ್ ಗೂ ಕರೆ ನೀಡಿವೆ. ಸಲೆಬ್ರಿಟಿಗಳು ಸಹ ರೈತರ ಪ್ರತಿಭಟನೆ ಬಗ್ಗೆ ಮಾತನಾಡುತ್ತಿದ್ದಾರೆ. ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಇದೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುತ್ತ ಮಾತನಾಡಿದ್ದಾರೆ