ಕೇಂದ್ರ ಸರ್ಕಾರದ ಜೊತೆಗಿನ 7ನೇ ಸುತ್ತಿನ ಮಾತುಕತೆಯಲ್ಲಿ 41 ರೈತ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು. ಇತ್ತ ಕೇಂದ್ರ ಸರ್ಕಾರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈಲ್ವೇ ಸಚಿವ ಪಿಯೂಷ್ ಗೋಯಲ್ ಬಾಗಿಯಾಗಿದ್ದರು.
ಕೇಂದ್ರ ಸರ್ಕಾರದ ಜೊತೆಗಿನ 7ನೇ ಸುತ್ತಿನ ಮಾತುಕತೆಯಲ್ಲಿ 41 ರೈತ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು. ಇತ್ತ ಕೇಂದ್ರ ಸರ್ಕಾರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈಲ್ವೇ ಸಚಿವ ಪಿಯೂಷ್ ಗೋಯಲ್ ಬಾಗಿಯಾಗಿದ್ದರು.