ಮದ್ಯಾಹ್ನ ಆರಂಭಗೊಳ್ಳಬೇಕಿದ್ದ ರ್ಯಾಲಿ ಗಾಝಿಪುರ್, ಟಿಕ್ರಿ ಗಡಿಯಲ್ಲಿ ಬೆಳಗ್ಗೆ 8.30ಕ್ಕೆ ರೈತರು ಟ್ರಾಕ್ಟರ್ ರ್ಯಾಲಿ ಆರಂಭಿಸಿದ್ದಾರೆ. ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮುರಿದು ದೆಹಲಿ ಒಳಪ್ರವೇಶಿಸಲು ರೈತ ಮುಖಂಡರು ಕರೆ ನೀಡಿದ್ದಾರೆ. ಇದು ರೈತರೊಳಗಿನ ಕಿಚ್ಚು ಮತ್ತಷ್ಟು ಹೆಚ್ಚಿಸಿತ್ತು.
ಮದ್ಯಾಹ್ನ ಆರಂಭಗೊಳ್ಳಬೇಕಿದ್ದ ರ್ಯಾಲಿ ಗಾಝಿಪುರ್, ಟಿಕ್ರಿ ಗಡಿಯಲ್ಲಿ ಬೆಳಗ್ಗೆ 8.30ಕ್ಕೆ ರೈತರು ಟ್ರಾಕ್ಟರ್ ರ್ಯಾಲಿ ಆರಂಭಿಸಿದ್ದಾರೆ. ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮುರಿದು ದೆಹಲಿ ಒಳಪ್ರವೇಶಿಸಲು ರೈತ ಮುಖಂಡರು ಕರೆ ನೀಡಿದ್ದಾರೆ. ಇದು ರೈತರೊಳಗಿನ ಕಿಚ್ಚು ಮತ್ತಷ್ಟು ಹೆಚ್ಚಿಸಿತ್ತು.