ಪ್ರತಿಭಟನಾ ನಿರತ ರೈತರ ಟ್ರಾಕ್ಟರ್ ರ್ಯಾಲಿಗೆ ದೆಹಲಿ ಪೊಲೀಸರ ಗ್ರೀನ್ ಸಿಗ್ನಲ್!
First Published Jan 23, 2021, 8:03 PM ISTಕೇಂದ್ರ ಕೃಷಿ ಕಾಯ್ದೆ ವಿರುದ್ಧ ರೆತರು ನಡೆಸುತ್ತಿರುವ ಹೋರಾಟ 2 ತಿಂಗಳು ಪೂರೈಸುತ್ತಿದೆ. ಕೇಂದ್ರದ ಜೊತೆಗಿನ ಮಾತುಕತೆಯೂ ವಿಫಲಗೊಂಡಿದೆ. ಇತ್ತ ಗಣರಾಜ್ಯೋತ್ಸವ ದಿನ ಟ್ರಾಕ್ಟರ್ ರ್ಯಾಲಿ ನಡೆಸಲು ರೈತರು ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದರು. ಇದೀಗ ರೈತರ ಟ್ರಾಕ್ಟರ್ ರ್ಯಾಲಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.