ಸಾಂಪ್ರಾದಾಯಿಕ ಸೌಹಾರ್ದತೆ ಹೀಗೇ ಮುಂದುವರೆಯಲಿ ಎಂದು ಕೋರಿಕೆ: ಈ ಪೂಜೆಯ ಸಂದರ್ಭದಲ್ಲಿ ಮುಸಲ್ಮಾನರು ಗಣಪತಿ ಪಾದದ ಬಳಿ ವಿಶೇಷ ಕೋರಿಕೆ ಇರುವ ಪತ್ರವನ್ನು ಇಡುತ್ತಾರೆ. ಈ ಚೀಟಿಯಲ್ಲಿ ವರ್ಷವಿಡೀ ಈ ನಗರದಲ್ಲಿ ಹಿಂದೂ ಮುಸಮ್ಮಾನರ ನಡುವಿನ ಸೌಹಾರ್ದತೆ ಹೀಗೇ ಉಳಿದುಕೊಳ್ಳಲಿ, ಶಾಂತಿಯುತ ಸಮಾಜ ನಿರ್ಮಾಣವಾಗಲಿ ಎಂಬ ಮನವಿ ಇರುತ್ತದೆಯಂತೆ.
ಸಾಂಪ್ರಾದಾಯಿಕ ಸೌಹಾರ್ದತೆ ಹೀಗೇ ಮುಂದುವರೆಯಲಿ ಎಂದು ಕೋರಿಕೆ: ಈ ಪೂಜೆಯ ಸಂದರ್ಭದಲ್ಲಿ ಮುಸಲ್ಮಾನರು ಗಣಪತಿ ಪಾದದ ಬಳಿ ವಿಶೇಷ ಕೋರಿಕೆ ಇರುವ ಪತ್ರವನ್ನು ಇಡುತ್ತಾರೆ. ಈ ಚೀಟಿಯಲ್ಲಿ ವರ್ಷವಿಡೀ ಈ ನಗರದಲ್ಲಿ ಹಿಂದೂ ಮುಸಮ್ಮಾನರ ನಡುವಿನ ಸೌಹಾರ್ದತೆ ಹೀಗೇ ಉಳಿದುಕೊಳ್ಳಲಿ, ಶಾಂತಿಯುತ ಸಮಾಜ ನಿರ್ಮಾಣವಾಗಲಿ ಎಂಬ ಮನವಿ ಇರುತ್ತದೆಯಂತೆ.