Published : Aug 19, 2020, 04:26 PM ISTUpdated : Aug 19, 2020, 05:01 PM IST
ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಈ ವರ್ಷ ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ವಿಧಿಸಿದ್ದ ರಾಜ್ಯ ಸರ್ಕಾರ, ಇದೀಗ ವಿವಿಧ ಹಿಂದು ಪರ ಸಂಘಟನೆಗಳು ಹಾಗೂ ಕೆಲವು ಸಚಿವರ ಒತ್ತಡಕ್ಕೆ ಮಣಿದು ಸಾರ್ವಜನಿಕ ಗಣೇಶೋತ್ಸವವನ್ನು ಷರತ್ತುಬದ್ಧವಾಗಿ ಆಚರಿಸಲು ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ.