ಈ ಮಾಹಿತಿ ಸಿಕ್ಕ ಬೆನ್ನಲ್ಲೇ, ಉತ್ತರ ಪ್ರದೇಶದಲ್ಲಿ ಕೊರೋನಾ ವೈರಸ್ ಹಾಗೂ ಲಾಕ್ಡೌನ್ ಇರುವ ಹಿನ್ನೆಲೆ ನನ್ನ ಪೂರ್ವಾಶ್ರಮದ ತಂದೆ ಅಂತಿಮ ಕ್ರಿಯೆಗೆ ತೆರಳಲು ಸಾಧ್ಯವಿಲ್ಲ ಎಂದಿದ್ದ ಸಿಎಂ ಯೋಗಿ ಆದಿತ್ಯನಾಥ್, ಅಂತಿಮ ಕ್ರಿಯೆ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳಗ್ಳುವಂತೆ ಮನವಿ ಮಾಡಿದ್ದರು.
ಈ ಮಾಹಿತಿ ಸಿಕ್ಕ ಬೆನ್ನಲ್ಲೇ, ಉತ್ತರ ಪ್ರದೇಶದಲ್ಲಿ ಕೊರೋನಾ ವೈರಸ್ ಹಾಗೂ ಲಾಕ್ಡೌನ್ ಇರುವ ಹಿನ್ನೆಲೆ ನನ್ನ ಪೂರ್ವಾಶ್ರಮದ ತಂದೆ ಅಂತಿಮ ಕ್ರಿಯೆಗೆ ತೆರಳಲು ಸಾಧ್ಯವಿಲ್ಲ ಎಂದಿದ್ದ ಸಿಎಂ ಯೋಗಿ ಆದಿತ್ಯನಾಥ್, ಅಂತಿಮ ಕ್ರಿಯೆ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳಗ್ಳುವಂತೆ ಮನವಿ ಮಾಡಿದ್ದರು.