ಧರ್ಮೇಗೌಡ ಆತ್ಮಹತ್ಯೆ ಪ್ರಕರಣ; ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಸ್ಪೀಕರ್ ಓಂ ಬಿರ್ಲಾ!
First Published Dec 30, 2020, 6:38 PM ISTವಿಧಾನಪರಿಷತ್ ಉಪಸಭಾಪತಿ ಧರ್ಮೇಗೌಡ ಸಾವು ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಪರಿಷತ್ತಿನಲ್ಲಿ ನಡೆದ ಗಲಾಟೆ, ಧರ್ಮೇಗೌಡರ ಆತ್ಮಹತ್ಯೆ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇದರ ಬೆನ್ನಲ್ಲೇ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಉನ್ನತ ಮಟ್ಟದ ತನಿಖೆದೆ ಆದೇಶಿಸಿದ್ದಾರೆ.