ದರ್ಜಿಯ ಮಗ ಐಎಎಸ್ ಆದ ಕತೆ: ನಿರೀಶ್ ಹೇಳ್ತಾರೆ ದಿಗ್ವಿಜಯದ ರಹಸ್ಯ!

First Published Feb 15, 2020, 1:24 PM IST

ಕಡುಬಡತನದಿಂದ ಬಂದ ದರ್ಜಿಯ ಮಗನೋರ್ವ ಐಎಎಎಸ್ ಆದ ಕತೆಯನ್ನು ನಾವು ಇಲ್ಲಿ ಹೇಳುತ್ತಿದ್ದೇವೆ. ದೇಶದ ಶ್ರೇಷ್ಠ ಅಧಿಕಾರಿಯಾಗಬೇಕೆಂಬ ಕನಸನ್ನು ಕಂಡ ನಿರೀಶ್ ರಾಜ್‌ಪುತ್, ಮನೆ ಮನೆಗೆ ಪತ್ರಿಕೆಗಳನ್ನು ಹಾಕಿ ಕಷ್ಟಪಟ್ಟು ಓದಿದ ಯುವಕ. ಇದೀಗ ಯುಪಿಎಸ್’ಸಿ ಪರೀಕ್ಷೆ ಪಾಸಾಗಿ ಐಎಎಸ್ ಅಧಿಕಾರಿಯಾಗಿದ್ದಾರೆ. ಮಧ್ಯಪ್ರದೇಶದ ಬೀಡ್‌ನ ನಿರೀಶ್ ರಾಜ್‌ಪುತ್ ಅವರ ಸಾಧನೆಯ ಕಿರುಪರಿಚಯ ಇಲ್ಲಿದೆ.

ದರ್ಜಿಯ ಮಗ ನಿರೀಶ್ ಬೆಳಗ್ಗೆ ಮನೆ ಮನೆಗೆ ಪತ್ರಿಕೆ ಹಾಕಿ ಯುಪಿಎಸ್‌ಸಿ ಪರೀಕ್ಷೆಗೆ ಓದಿದವರು
undefined
ತಂದೆಗೆ ಸಮಾಜದಲ್ಲಿ ಗೌರವ ಸಿಗುವಂತೆ ಮಾಡಬೇಕು ಎಂಬ ಛಲದಿಂದ ಐಎಎಸ್ ಪಾಸಾದ ನಿರೀಶ್
undefined
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಂದ ನಿರೀಶ್‌ಗೆ ಪ್ರಶಸ್ತಿ ಪ್ರದಾನ
undefined
ಅತ್ಯಂತ ಕಷ್ಟಪಟ್ಟು ಓದಿದ್ದ ನಿರೀಶ್ ರಾಜ್‌ಪುತ್, ತಮ್ಮ ನಾಲ್ಕನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದರು.
undefined
click me!