ಮೂರು ವರ್ಷದ ನಂತರ ರೈಲು ಬಸ್ತಿಗೆ ತಲುಪಿದಾಗ ಅದರಲ್ಲಿದ್ದ ಎಲ್ಲಾ ಗೊಬ್ಬರ ಹಾಳಾಗಿತ್ತು. ರಾಮಚಂದ್ರ ಗುಪ್ತಾ ಸಹ ಗೊಬ್ಬರದ ಪ್ಯಾಕೇಟ್ ಸ್ವೀಕರಿಸಲು ಹಿಂದೇಟು ಹಾಕಿದ್ದಾರೆ. ಆದ್ರೆ ಈ ರೈಲು ಮೂರು ವರ್ಷ ವಿಳಂಬವಾಗಿದ್ದೇಕೆ ಎಂಬುದಕ್ಕೆ ಯಾರಿಂದಲೂ ಸ್ಪಷ್ಟವಾದ ಉತ್ತರ ಸಿಕ್ಕಿಲ್ಲ ಎಂದು ವರದಿಯಾಗಿದೆ. 2014ರ ನವೆಂಬರ್ನಲ್ಲಿ ಹೊರಟಿದ್ದ ರೈಲು, 2018ಕ್ಕೆ ತಲುಪಿದೆ.