Published : Aug 27, 2020, 09:55 PM ISTUpdated : Aug 27, 2020, 10:54 PM IST
ಭೋಪಾಲ್(ಆ. 27) ವೀರ ಮರಣ ಅಪ್ಪಿದ ಯೋಧ ಮನೀಶ್ ಕಾರ್ಪೆಂಟರ್ ಅವರಿಗೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅಂತಿಮ ನಮನ ಸಲ್ಲಿಕೆ ಮಾಡಿದ್ದಾರೆ. ವೀರ ಯೋಧನ ಅಂತಿಮ ದರ್ಶನ ಪಡೆಯಲು ಸಾವಿರ ಸಾವಿರ ಸಂಖ್ಯೆಯಲ್ಲಿ ಜನರು ಸೇರಿದ್ದರು.
ಗಂಭೀರ ಗಾಯಗೊಂಡಿದ್ದ ಮನೀಶ್ ಅವರನ್ನು ಆಸ್ಪತ್ರೆಗೆ ದಾಖಲಿಸುವ ಯತ್ನ ಮಾಡಿದರೂ ಸಫಲವಾಗಲಿಲ್ಲ.
ಗಂಭೀರ ಗಾಯಗೊಂಡಿದ್ದ ಮನೀಶ್ ಅವರನ್ನು ಆಸ್ಪತ್ರೆಗೆ ದಾಖಲಿಸುವ ಯತ್ನ ಮಾಡಿದರೂ ಸಫಲವಾಗಲಿಲ್ಲ.
911
ದೇಶಪ್ರೇಮ ಹೇಗೆ ಜನರನ್ನು ಒಂದಾಗಿಸುತ್ತದೆ ಎಂಬುದಕ್ಕೆ ಇಲ್ಲಿ ಸೇರಿರುವ ಜನರನ್ನು ಕಂಡರೆ ಅವರಿಗೆ ಬರವುದು.
ದೇಶಪ್ರೇಮ ಹೇಗೆ ಜನರನ್ನು ಒಂದಾಗಿಸುತ್ತದೆ ಎಂಬುದಕ್ಕೆ ಇಲ್ಲಿ ಸೇರಿರುವ ಜನರನ್ನು ಕಂಡರೆ ಅವರಿಗೆ ಬರವುದು.
1011
ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮನೀಶ್ ಅವರಿಗೆ ನಮ್ಮಿಂದಲೂ ನಮನ
ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮನೀಶ್ ಅವರಿಗೆ ನಮ್ಮಿಂದಲೂ ನಮನ
1111
ನಮನ ಸಲ್ಲಿಸಿದ ಶಿವರಾಜ್ ಸಿಂಗ್ ಚೌಹಾಣ್
ನಮನ ಸಲ್ಲಿಸಿದ ಶಿವರಾಜ್ ಸಿಂಗ್ ಚೌಹಾಣ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ