ಲೆಫ್ಟಿನಂಟ್ ಗವರ್ನರ್ ಆಗಿ ಐದು ವರ್ಷ ಪೂರ್ಣಗೊಳಿಸಿರುವ ಮನೋಜ್ ಸಿನ್ಹಾ, ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಪಹಲ್ಗಾಂ ದಾಳಿ ಕುರಿತು ಮಾತನಾಡಿದ್ದಾರೆ. ಇದು ಪಾಕಿಸ್ತಾನ ಪ್ರಾಯೋಜಿತ ದಾಳಿಯಾಗಿದ್ದು, ಅಮಾಯಕ ಪ್ರವಾಸಿಗರನ್ನು ಕೊಲ್ಲಲಾಗಿದೆ. ಈ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊರುತ್ತೇನೆ ಎಂದು ಹೇಳಿದ್ದಾರೆ.