ಪಕ್ಷ ಬೇಧವಿಲ್ಲದೇ ರಾಜಕೀಯ ಗಣ್ಯರನ್ನು ಆಶೀರ್ವದಿಸುತ್ತಿದ್ದ ಪೇಜಾವರ ಶ್ರೀಗಳು!

First Published Dec 29, 2019, 1:30 PM IST

ಪರಿಶಿಷ್ಟರ ಕೇರಿಯಲ್ಲಿ ಪಾದಯಾತ್ರೆ, ಶ್ರೀಮಠದ ಆವರಣದಲ್ಲಿ ರಂಜಾನ್ ಆಚರಣೆ, ಮಡೆಸ್ನಾನ ನಿಷೇಧ ಮತ್ತಿತರ ಆದರ್ಶ ನಡೆಗಳ ಮೂಲಕ ಸಮಾಜಕ್ಕೆ ಮಾದರಿಯಾದವರು. ಅಲ್ಲದೇ ತಮ್ಮ ಮಠಕ್ಕೆ ಆಗಮಿಸುತ್ತಿದ್ದ ಹಾಗೂ ಭೇಟಿಯಾಗುತ್ತಿದ್ದ ಎಲ್ಲಾ ರಾಜಕೀಯ ನಾಯಕರನ್ನು ಪಕ್ಷ ಬೇಧವಿಲ್ಲದೇ ನಗುಮೊಗದಿಂದ ಸ್ವಾಗತಿಸಿ ಹರಸಿ ಆಶೀರ್ವದಿಸುತ್ತಿದ್ದರು. ಪೇಜಾವರ ಶ್ರೀಗಳು ರಾಜಕೀಯ ಗಣ್ಯರೊಂದಿಗಿರುವ ಕೆಲ ಅಪರೂಪದ ಚಿತ್ರಗಳು ಇಲ್ಲಿವೆ

ಪೇಜಾವರ ಶ್ರೀಗಳ ಆಶೀರ್ವಾದ ಪಡೆಯುತ್ತಿರುವ ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ
undefined
ಮಾಜಿ ಉಪ ಪ್ರಧಾನಿ ಹಾಗೂ ಬಿಜೆಪಿ ಮುಖ್ಯಸ್ಥ ಲಾಲ್ ಕೃಷ್ಣ ಅಡ್ವಾಣಿ
undefined
ಿಂಧಿರಾ ಗಾಂಧಿಯವರೊಡನೆ ಮಾತುಕತೆ ನಡೆಸುತ್ತಿರುವ ಪೇಜಾವರ ಶ್ರೀಗಳು
undefined
ಕಾರ್ಯಕ್ರಮವೊಂದರಲ್ಲಿ ಅಟಲ್ ಬಿಹಾರ್ ವಾಜಪೇಯಿಯವರನ್ನು ಅಭಿನಂದಿಸುತ್ತಿರುವ ಪೇಜಾವರ ಶ್ರೀಗಳು
undefined
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜೆ. ಎಚ್. ಪಟೇಲ್
undefined
ಕರ್ನಾಟಕ ಮಾಜಿ ಸಿಎಂ ರಾಮಕೃಷ್ಣ ಹೆಗಡೆಯೊಂದಿಗೆ ಶ್ರೀಗಳು
undefined
ಪೇಜಾವರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
undefined
ಪ್ರಧಾನ ಮಂತ್ರಿ ನರೇಂದ್ರ ಮೋದಿಯೊಂದಿಗೆ ಶ್ರೀಗಳು
undefined
ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪೇಜಾವರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದ ಬಿಜೆಪಿ ನಾಯಕ ಅಮಿತ್ ಶಾ
undefined
ಶ್ರೀಗಳೊಂದಿಗೆ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ
undefined
ಪೇಜಾವರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದ ಉಮಾ ಭಾರತಿ, ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್
undefined
ಶ್ರೀಗಳೊಂದಿಗೆ ಬಿಜೆಪಿ ನಾಯಕ, ವಕ್ತಾರ ರವಿಶಂಕರ್ ಪ್ರಸಾದ್
undefined
ಕಾರ್ಯಕ್ರಮವೊಂದರಲ್ಲಿ ಪೇಜಾವರ ಶ್ರೀಗಳನ್ನು ಗೌರವಿಸಿ ಸನ್ಮಾನ ಮಾಡುತ್ತಿರುವ ಮಾಜಿ ಸಿಎಂ ಡಿ. ವಿ.ಸದನಂದಗೌಡ
undefined
ಶ್ರೀಗಳೊಂದಿಗೆ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ
undefined
ಈ ಹಿಂದೆ ಶ್ರೀಗಳು ಅನಾರೋಗ್ಯದಿಂದ ಬಳಲುತ್ತಿದ್ದ ವೇಳೆ ಅವರನ್ನು ಭೇಟಿಯಾಗಿದ್ದ ಶಿಷ್ಯೆ ಉಮಾ ಭಾರತಿ
undefined
ಪೇಜಾವರ ಶ್ರೀಗಳೊಂದಿಗೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ
undefined
ಶ್ರೀಗಳನ್ನು ಭೇಟಿಯಾಗಿದ್ದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ
undefined
ಪೇಜಾವರ ಶ್ರೀಗಳ ಆಶೀರ್ವಾದ ಪಡೆಯುತ್ತಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
undefined
ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹಾಗೂ ಉಡುಪಿ ಮಾಜಿ ಶಾಸಕ ಮಧ್ವರಾಜ್ ಭಾರದ್ವಾಜ್
undefined
ಶ್ರೀಗಳನ್ನು ಭೇಟಿಯಾಗಿದ್ದ ನಿರ್ಮಲಾ ಸೀತಾರಾಮನ್
undefined
ಪೇಜಾವರ ಶ್ರೀಗಳೊಂದಿಗೆ RSS ನಾಯಕ ಕಲ್ಲಡ್ಕ ಪ್ರಭಾಕರ್ ಭಟ್
undefined
ಪೇಜಾವರ ಶ್ರೀಗಳ ಆಶೀರ್ವಾದ ಪಡೆಯುತ್ತಿರುವ ರಾಜ್ಯ ಬಿಜೆಪಿ ನಾಯಕ ಕೆ. ಎಸ್. ಈಶ್ವರಪ್ಪ
undefined
ಕಾರ್ಯಕ್ರಮವೊಂದರಲ್ಲಿ ಪೇಜಾವರ ಶ್ರೀಗಳು. ಇಲ್ಲಿ ಎಲ್ಲಾ ಧಾರ್ಮಿಕ ಮುಖಂಡರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಶಾಸಕ ಯು. ಟಿ. ಖಾದರ್ ಕೂಡಾ ಇದ್ದಾರೆ.
undefined
ಶ್ರೀಗಳನ್ನು ಅಭಿನಂದಿಸುತ್ತಿರುವ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್
undefined
ಸಭಾ ಕಾರ್ಯಕ್ರಮವೊಂದರಲ್ಲಿ ರಾಜಕೀಯ ನಾಯಕರೊಂದಿಗೆ ಪೇಜಾವರ ಶ್ರೀಗಳು. ಇಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ರಾಜಕೀಯ ನಾಯಕರಾದ ವಿ. ಎಸ್. ಆಚಾರ್ಯ, ಮಾಜಿ ಸಿಎಂ ಯಡಿಯೂರಪ್ಪ, ಡಿ. ವಿ. ಸದಾನಂದ ಗೌಡ ಹಾಗೂ ಮಾಜಿ ಶಾಸಕ ರಮಾನಾಥ ರೈ ಕೂಡಾ ಇದ್ದಾರೆ
undefined
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರರನ್ನು ಆಶೀರ್ವದಿಸುತ್ತಿರುವ ಪೇಜಾವರ ಶ್ರೀಗಳು
undefined
ಶ್ರೀಗಳೊಂದಿಗೆ ಮಾಝಿ ಸಿಎಂ ಹಾಗೂ ಕೇಂದ್ರ ಸಚಿವ ಎಸ್. ಎಂ. ಕೃಷ್ಣ
undefined
ುದ್ಘಾಟನಾ ಕಾರ್ಯಕ್ರಮವೊಂದರಲ್ಲಿ ಶ್ರೀಗಳು. ಇಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ ಕೂಡಾ ಇದ್ದಾರೆ
undefined
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದ ಶ್ರೀಗಳು
undefined
ಶ್ರೀಗಳನ್ನು ಕೈಮುಗಿದು ವಂದಿಸುತ್ತಿರುವ RSS ರಾಷ್ಟ್ರೀಯ ಸಂಚಾಲಕ ಮೋಹನ್ ಭಾಗವತ್
undefined
ಕಾರ್ಯಕ್ರಮವೊಂದನ್ನು ಉದ್ಘಾಟಿಸುತ್ತಿರುವ ಶ್ರೀಗಳು. ಇಲ್ಲಿ ರಾಜ್ಯ ಸಚಿವ ಸುರೇಶ್ ಕುಮಾರ್ ಕೂಡಾ ಇದ್ದಾರೆ.
undefined
ಶ್ರೀಗಳೊಂದಿಗೆ ಹೆಜ್ಜೆ ಹಾಕುತ್ತಿರುವ ಸಿಎಂ ಯಡಿಯೂರಪ್ಪ, ಕೆ. ಎಸ್. ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರು
undefined
ಶ್ರೀಗಳನ್ನು ಭೇಟಿಯಾಗಿದ್ದ ಮಾಝಿ ಪ್ರಧಾನಿ ಅಟಲ್ ಬಹಾರಿ ವಾಜಪೇಯಿ
undefined
ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾರನ್ನು ಅಭಿನಂದಿಸುತ್ತಿರುವ ಶ್ರೀಗಳು
undefined
ಶ್ರೀಗಳ ಪಾದಕ್ಕೆ ನಮಿಸಿ ಆಶೀರ್ವಾದ ಪಡೆದಿದ್ದ ಸಚಿವ ಬಿ. ಶ್ರೀರಾಮುಲು
undefined
ಪೇಜಾವರ ಶ್ರೀಗಳು ಪ್ರಧಾನಿ ಮೋದಿಯನ್ನು ಭೇಟಿಯಾದಾಗ ತೆಗೆದ ಚಿತ್ರ. ಈ ಫೋಟೋ ಭಾರೀ ವೈರಲ್ ಆಗಿತ್ತು.
undefined
click me!