ಈ ವೇಳೆ ಟ್ರಸ್ಟ್ನ ಇನ್ನೊಬ್ಬ ವಿಶ್ವಸ್ಥರಾದ ಡಾ.ಅನಿಲ್ ಮಿಶ್ರಾ, ಮಂದಿರ ನಿರ್ಮಾಣ ಉಸ್ತುವಾರಿ ತಂಡದ ಗೋಪಾಲ ನಾಗರಕಟ್ಟೆ, ಮಂದಿರ ನಿರ್ಮಾಣ ಸಂಸ್ಥೆ ಎಲ್ ಆ್ಯಂಡ್ ಟಿ ಮತ್ತು ಮೇಲುಸ್ತುವಾರಿ ಸಂಸ್ಥೆ ಟಾಟಾ ಕನ್ಸಲ್ಟನ್ಸಿಯ ಅಧಿಕಾರಿಗಳು, ಪೇಜಾವರ ಶ್ರೀಗಳ ಕಾರ್ಯದರ್ಶಿಗಳಾದ ವಿಷ್ಣು ಆಚಾರ್ಯ ಮತ್ತು ಕೃಷ್ಣಮೂರ್ತಿ ಭಟ್ ಉಪಸ್ಥಿತರಿದ್ದರು.
ಈ ವೇಳೆ ಟ್ರಸ್ಟ್ನ ಇನ್ನೊಬ್ಬ ವಿಶ್ವಸ್ಥರಾದ ಡಾ.ಅನಿಲ್ ಮಿಶ್ರಾ, ಮಂದಿರ ನಿರ್ಮಾಣ ಉಸ್ತುವಾರಿ ತಂಡದ ಗೋಪಾಲ ನಾಗರಕಟ್ಟೆ, ಮಂದಿರ ನಿರ್ಮಾಣ ಸಂಸ್ಥೆ ಎಲ್ ಆ್ಯಂಡ್ ಟಿ ಮತ್ತು ಮೇಲುಸ್ತುವಾರಿ ಸಂಸ್ಥೆ ಟಾಟಾ ಕನ್ಸಲ್ಟನ್ಸಿಯ ಅಧಿಕಾರಿಗಳು, ಪೇಜಾವರ ಶ್ರೀಗಳ ಕಾರ್ಯದರ್ಶಿಗಳಾದ ವಿಷ್ಣು ಆಚಾರ್ಯ ಮತ್ತು ಕೃಷ್ಣಮೂರ್ತಿ ಭಟ್ ಉಪಸ್ಥಿತರಿದ್ದರು.