ಕೇರಳ ದುರಂತ: ಅತ್ಯಂತ ಅನುಭವಿ, ರಾಷ್ಟ್ರಪತಿ ಪದಕ ಪಡೆದಿದ್ದ ಪೈಲಟ್ ದೀಪಕ್ ಸಾಠೆ!
First Published Aug 8, 2020, 1:40 PM ISTಹತ್ತು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ವಿಮಾನ ದುರಂತದ ಕಹಿ ನೆನಪನ್ನು ಮತ್ತೆ ಮರುಕಳಿಸುವಂತೆ ಮಾಡಿದ್ದು, ಶುಕ್ರವಾರ ರಾತ್ರಿ ಕೇರಳದ ಕಲ್ಲಿಕೋಟೆಯಲ್ಲಿ ನಡೆದ ವಿಮಾನ ದುರಂತ. ಈ ದುರಂತದಲ್ಲಿ ಪೈಲಟ್ ಸೇರಿ ಒಟ್ಟು 20 ಮಂದಿ ಮೃತಪಟ್ಟಿದ್ದು, 125 ಮಂದಿ ಗಾಯಗೊಂಡಿದ್ದಾರೆ. ಕೊರೋನಾತಂಕ ಹಾಗೂ ಮಳೆಯಬ್ಬರದ ನಡುವೆ ಕೇರಳದ ಈ ವಿಮಾನ ಅಪಘಾತ ಗಾಯದ ಮೇಲೆ ಬರೆ ಎಎದಂತಿದೆ. ಆದರೀಗ ವಿಮಾನ ನಡೆಸುತ್ತಿದ್ದ ಪೈಲಟ್ ಸಂಬಂಧ ಕೆಲ ಕುತೂಹಲಕಾರಿ ಮಾಹಿತಿ ಹೊರ ಬಿದ್ದಿವೆ. ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಿದ್ದ ದೀಪಕ್ ಸಾಠೆಯವರು ರಾಷ್ಟ್ರಪತಿ ಪದಕ ಪುರಸ್ಕೃತರೂ ಹೌದು. ಇಲ್ಲಿದೆ ಸಾಠೆ ಸಂಬಂಧಿತ ಕೆಲ ಮಾಇತಿ