ಚುನಾವಣಾ ಪ್ರಣಾಳಿಕೆ ಮೂಲಕ ಜನರಲ್ಲಿ ವಿಶ್ವಸಾ ತುಂಬಿದರು: ಆತ್ಮನಿರ್ಭರ ಭಾರತ ಅಭಿಯಾನದ ಲಾಂಚಿಂಗ್, ಕೊರೋನಾ ಮಹಾಮಾರಿಯಿಂದ ನಲುಗಿದ ಕೋಟ್ಯಂತರ ಜನರಿಗೆ ಉಚಿತ ಆಹಾರ ವಿತರಿಸುವುದರಿಂದ ಹಿಡಿದು ವಾಸ್ತವ ನಿಯಂತ್ರಣ ರೇಖೆಯಲ್ಲಿ ಚೀನಾ ಭಾಷೆಯಲ್ಲೇ ಉತ್ತರಿಸುವ ಹಾಗೂ ಕೃಷಿ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೊಳಿಸುವವರೆಗೆ ಮೋದಿ ಅನೇಕ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.
ಚುನಾವಣಾ ಪ್ರಣಾಳಿಕೆ ಮೂಲಕ ಜನರಲ್ಲಿ ವಿಶ್ವಸಾ ತುಂಬಿದರು: ಆತ್ಮನಿರ್ಭರ ಭಾರತ ಅಭಿಯಾನದ ಲಾಂಚಿಂಗ್, ಕೊರೋನಾ ಮಹಾಮಾರಿಯಿಂದ ನಲುಗಿದ ಕೋಟ್ಯಂತರ ಜನರಿಗೆ ಉಚಿತ ಆಹಾರ ವಿತರಿಸುವುದರಿಂದ ಹಿಡಿದು ವಾಸ್ತವ ನಿಯಂತ್ರಣ ರೇಖೆಯಲ್ಲಿ ಚೀನಾ ಭಾಷೆಯಲ್ಲೇ ಉತ್ತರಿಸುವ ಹಾಗೂ ಕೃಷಿ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೊಳಿಸುವವರೆಗೆ ಮೋದಿ ಅನೇಕ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.