ಜಮ್ಮು ಮತ್ತು ಕಾಶ್ಮೀರ ಜನತೆಗೆ, ಭಾರತೀಯರಿಗೆ ಎನ್ಡಿಎ ಸರ್ಕಾರದ ಕೊಡುಗೆ ಇದು. ವಂದೇ ಭಾರತ್ ರೈಲು ಜಮ್ಮು ಮತ್ತು ಕಾಶ್ಮೀರದ ಪ್ರವಾಸೋದ್ಯ,ವ್ಯಾಪಾರ ವಹಿವಾಟು, ಸರಕು ಸಾಗಾಣೆ ಸೇರಿದಂತೆ ಎಲ್ಲಾ ರೀತಿಯಲ್ಲೂ ನೆರವಾಗಲಿದೆ. ಇದೇ ವೇಳೆ ರೈಲು ಪ್ರಯಾಣಿಕರ ಸುರಕ್ಷತೆಗೆ ಪ್ರಮುಖ ಆದ್ಯತೆ ನೀಡಲಾಗಿದೆ ಎಂದ ರವನೀತ್ ಸಿಂಗ್ ಹೇಳಿದ್ದಾರೆ.