Published : May 01, 2021, 09:08 AM ISTUpdated : May 01, 2021, 10:34 AM IST
ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಬೆಳಿಗ್ಗೆ ಸಿಖ್ ಧರ್ಮದ ಒಂಬತ್ತನೇ ಗುರು ತೇಜ್ ಬಹದ್ದೂರ್ ಅವರ 400 ನೇ ಜನ್ಮ ಜಯಂತಿ ಸಂದರ್ಭದಲ್ಲಿ ದೆಹಲಿಯ ಶಿಶ್ ಗಂಜ್ ಗುರುದ್ವಾರಕ್ಕೆ ಭೇಟಿ ನೀಡಿದ್ದಾರೆ. ಇಲ್ಲಿ ಪಿಎಂ ಮೋದಿ ದೇಶದ ಅಭಿವೃದ್ಧಿಗಾಗಿ ಪ್ರಾರ್ಥಿಸಿದ್ದಾರೆ. ಯಾವುದೇ ಭದ್ರತಾ ಮಾರ್ಗ ಮತ್ತು ವಿಶೇಷ ಭದ್ರತಾ ವ್ಯವಸ್ಥೆಗಳಿಲ್ಲದೆ ಪ್ರಧಾನಿ ಮೋದಿ ಇಲ್ಲಿಗೆ ಭೇಟಿ ನೀಡಿದ್ದರೆಂಬುವುದು ಉಲ್ಲೇಖನೀಯ.