ಹನುಮಾನ್ ಪ್ರತಿಮೆ
ಮೈಸೂರು ಜಿಲ್ಲೆಯ ಚುಂಚನಕಟ್ಟೆಗೆ ಅರುಣ್ ಯೋಗಿರಾಜ್ 21 ಅಡಿ ಎತ್ತರದ ಹನುಮಾನ್ ಪ್ರತಿಮೆ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 15 ಅಡಿ ಎತ್ತರದ ಪ್ರತಿಮೆ, ಮೈಸೂರಿನಲ್ಲಿ ಸ್ವಾಮಿ ರಾಮಕೃಷ್ಣ ಪರಮಹಂಸರ ಶ್ವೇತ ಅಮೃತಶಿಲಾ ಪ್ರತಿಮೆ, ಆರು ಅಡಿ ಎತ್ತರದ ಏಕಶಿಲಾ ನಂದಿ ಪ್ರತಿಮೆ, ಆರು ಅಡಿ ಎತ್ತರದ ಬನಶಂಕರಿ ದೇವಿಯ ಮೂರ್ತಿ ಸೇರಿದಂತೆ ಹಲವು ಪ್ರತಿಮೆಗಳನ್ನು ರಚಿಸಿದ್ದಾರೆ.