ದೆಹಲಿಯಲ್ಲಿ ನಡೆದ ರೈತರ ಟ್ರಾಕ್ಟರ್ ರ್ಯಾಲಿ ಹಾಗೂ ಗಲಭೆ ಬಳಿಕ ರೈತ ಮುಖಂಡರಾದ ದರ್ಶನ್ ಪಾಲ್, ರಜಿಂದರ್ ಸಿಂಗ್, ಬಲ್ಬಿರ್ ಸಿಂಗ್ ರಜೆವಾಲ, ಬೂಟಾ ಸಿಂಗ್ ಬುರ್ಜಿಗಿಲ್, ಹಾಗೂ ಜೋಗಿಂದರ್ ಸಿಂಗ್ ಉಗ್ರಾಹ ವಿರುದ್ಧ FIR ದಾಖಲಾಗಿದೆ.
ದೆಹಲಿಯಲ್ಲಿ ನಡೆದ ರೈತರ ಟ್ರಾಕ್ಟರ್ ರ್ಯಾಲಿ ಹಾಗೂ ಗಲಭೆ ಬಳಿಕ ರೈತ ಮುಖಂಡರಾದ ದರ್ಶನ್ ಪಾಲ್, ರಜಿಂದರ್ ಸಿಂಗ್, ಬಲ್ಬಿರ್ ಸಿಂಗ್ ರಜೆವಾಲ, ಬೂಟಾ ಸಿಂಗ್ ಬುರ್ಜಿಗಿಲ್, ಹಾಗೂ ಜೋಗಿಂದರ್ ಸಿಂಗ್ ಉಗ್ರಾಹ ವಿರುದ್ಧ FIR ದಾಖಲಾಗಿದೆ.