ಬರ್ಬರ ಹತ್ಯೆಯಾದ ಸಾಧುಗಳ ಪರ ವಾದಿಸುತ್ತಿದ್ದ ವಕೀಲ ನಿಗೂಢ ಸಾವು!
First Published May 15, 2020, 6:47 PM ISTಮುಂಬೈ (ಮೇ 15) ಕಳೆದ ತಿಂಗಳು ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯ ಗಡ್ಚಿಂಚಾಲೆ ಎಂಬ ಗ್ರಾಮದಲ್ಲಿ ನಡೆದಿದ್ದ ಇಬ್ಬರು ಸಾಧುಗಳ ಹತ್ಯಾಕಾಂಡದ ಹಿಂದೆ ಯಾರ ಕೈವಾಡ ಇದೆ ಎಂಬ ತನಿಖೆ ಪ್ರಗತಿಯಲ್ಲಿ ಇರುವಾಗಲೇ ಮತ್ತೊಂದು ದುರಂತ ನಡೆದು ಹೋಗಿದೆ. ಸಾಧುಗಳ ಪರ ವಾದಿಸುತ್ತಿದ್ದ ವಕೀಲ ದಿಗ್ವಿಜಯ್ ತ್ರಿವೇದಿ (32) ಅಪಘಾತದಲ್ಲಿ ಮೃತಪಟ್ಟಿದ್ದಾರೆ.